ಗದಗ | ವಿದ್ಯಾರ್ಥಿಗಳಿಗೆ ಮತೀಯವಾದ ಬಿತ್ತಲು ಪ್ರಯತ್ನ; ದಲಿತ ಮುಖಂಡರ ಆಕ್ರೋಶ

Date:

ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್‌ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಗದಗ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ ದಲಿತ ಮುಖಂಡರು, “ಗ್ರಾಮೀಣ ಅಭಿವೃದ್ದಿ ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದಲ್ಲಿ ನಡೆದ ವಚನ ಸಂಭ್ರಮದಲ್ಲಿ ಒಂದು‌ ಧರ್ಮದ ಜನಾಂಗಕ್ಕೆ ಅವಕಾಶ ಕೊಟ್ಟು ವಿಧ್ಯಾರ್ಥಿಗಳಲ್ಲಿ‌ ಮತೀಯವಾದವನ್ನು‌ ಬಿತ್ತಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಳಿಕ, ವಿಶ್ವಿವಿದ್ಯಾಲಯದ ವಿಸಿ ವಿಷ್ಣುಕಾಂತ ಚಟಪಲ್ಲಿ ಕರೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಯಕ್ರಮದಲ್ಲಿ ಮತೀಯವಾದ ಬಿತ್ತುವ ಕುರಿತು ತರಾಟೆಗೆ ತೆಗೆದುಕೊಂಡಿದ್ದಾರೆ. ಮತೀಯವಾದಕ್ಕೆ ಅವಕಾಶ ಕೊಡದಂತೆ ತಾಕೀತು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ

ಈ‌ ಸಂಧರ್ಭದಲ್ಲಿ ಬುದ್ಧನ ಪ್ರತಿಮೆ ಲಡಾಯಿ ಪ್ರಕಾಶನದ ವೈಚಾರಿಕ ವರ್ಷದ ಕಾಲೆಂಡರ್ ಮತ್ತು ವಾಣಿ ಪೆರಿಯೋಡಿಯವರು ಬರೆದ ಮಕ್ಕಳಿಗಾಗಿ ಸಂವಿಧಾನ ಪುಸ್ತಕವನ್ನು ಪ್ರಿಯಾಂಕ್ ಖರ್ಗೆಯವರಿಗೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...