ಗದಗ | ಭಾರತೀಯ ಕಿಸಾನ್ ಸಂಘ ವತಿಯಿಂದ ಭಗವಾನ್ ಬಲರಾಮ ಜಯಂತಿ ಆಚರಣೆ

Date:

“ಇಂದಿನ ರೈತರು ಕೃಷಿಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಸಾವಯುವ ಕೃಷಿ ಅಳವಡಿಸಿಕೊಂಡು ದೇಶಕ್ಕೆ ಅನ್ನ ಹಾಕ ಬೇಕು. ರೈತರ ಆರಾಧ್ಯ ದೈವ ಶ್ರೀ ಭಗವಾನ್ ಬಲರಾಮ ಆಗಿದ್ದಾರೆ” ಎಂದು ಜಿಲ್ಲಾ ಪ್ರದಾನ ಕಾರ್ಯದರ್ಶಿ ರಮೇಶ್. ಬ. ಕೋಳಿವಾಡ ಹೇಳಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಮಾಗಡಿ ಗ್ರಾಮದ ಉಡಚಮ್ಮ ದೇವಸ್ಥಾನದಲ್ಲಿ ಭಾರತೀಯ ಕಿಸಾನ್ ಸಂಘ ವತಿಯಿಂದ ಭಗವಾನ್ ಬಲರಾಮ್ ಜಯಂತಿ ಆಚರಣೆ ಮಾಡಿದರು.

ಯುವ ಮುಖಂಡರು ನಾಗರಾಜ್ ಕುಲಕರ್ಣಿ ಮಾತನಾಡಿ, “ಭಗವಾನ್ ಬಲರಾಮರ ಚರಿತ್ರೆಯನ್ನು ಹೇಳುತ್ತಾ ಕೃಷಿಯ ಬಗ್ಗೆ ಇಂದಿನ ಪರಿಸ್ಥಿತಿ ಹೇಗಿದೆ ಎಂದು ತಿಳಿಸಿದರು. ಮತ್ತು ಭಗವಾನ್ ಬಲರಾಮರು ಕೃಷಿಯ ಬಗ್ಗೆ ಹೊಂದಿದ ಕಾಳಜಿ ಮತ್ತು ಸಾಧನೆ ಹೇಗಿತ್ತು ಎಂಬುದನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ಕಿಸಾನ್ ಸಂಘ ಬಲರಾಮರ ಚಿನ್ಹೆಯನ್ನು ಹೊಂದಿದೆ. ಅಲ್ಲದೆ ಪ್ರತಿ ವರ್ಷ ಬಲರಾಮ್ ಜಯಂತಿಯನ್ನು ಗ್ರಾಮದಿಂದ ಹಿಡಿದು ರಾಷ್ಟ್ರಮಟ್ಟದಲ್ಲಿ ಆಚರಿಸುತ್ತಿರುದು ಸ್ಲಾಗಣೀಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಡ್ಡಾಯವಾಗಿ ದೇವದಾಸಿ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು: ಯು ಬಸವರಾಜ

ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರು ಶಂಕರಗೌಡ ಪಾಟೀಲ್ ಹಾಜರಿದ್ದರು. ಮಾಗಡಿ ಗ್ರಾಮದ ಶ್ರೀ ಪಕ್ಕೀರಯ್ಯ ಹಿರೇಮಠ್, ಪುಂಡಲೀಕ ಅದರ್ಕಟ್ಟಿ, ರಾಮನಗೌಡ ಪಾಟೀಲ್, ಅಶೋಕ್ ಮುಳಗುಂದ, ಅಶೋಕ್ ಚ ಪಲ್ಲೇದ, ಮಲ್ಲಿಕಾರ್ಜುನ ಈ ಪಾಟೀಲ್, ಶಿವಲಿಂಗಪ್ಪ ಕೊಡಿ, ಗೋಪಾಲ್ ರೆಡ್ಡಿ  ಶೆಟ್ರಡಿ, ವೀರೇಶ್ (ರಾಜು), ಶಿವಶೀಂಪಿ, ಈಶ್ವರ್, ಗಿರೀಶ್ ಪತ್ತಾರ್, ಅಮೃತ್ತಗೌಡ ಪಾಟೀಲ್, ಹಾಲಪ್ಪ ಲಕ್ಷ್ಮೇಶ್ವರ, ಈಶ್ವರ್ ಗೌಡರ್ ಪಾಟೀಲ್, ಬಸನಗೌಡ ಪಾಟೀಲ ಇನ್ನು ಹಲವಾರು ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...