ಗದಗ | ಅವಧಿ ಮುಗಿದ ಔಷಧಿ ವಿತರಣೆ; ಮಹಿಳೆ ಸೆವಿಸಿ ಅಸ್ವಸ್ಥ

Date:

ಶಿರಹಟ್ಟಿ ಪಟ್ಟಣದಲ್ಲಿ ಇರುವ ತಾಲೂಕು ಆಸ್ಪತ್ರೆಗೆ ಖಾನಾಪೂರ ಗ್ರಾಮದ ಮಹಿಳಾ ರೋಗಿ ಆಶಾಬಿ ದೊಡ್ಡಮನಿ ಅವರಿಗೆ ಸರಕಾರಿ ಆಸ್ಪತ್ರೆಯ ವೈದ್ಯರು ಅವಧಿ ಮುಗಿದಿರುವ ಔಷಧಗಳನ್ನು ನೀಡಿದ್ದಾರೆ. ಕೇಳಲುಬಹೋದ ಮುಖಂಡರ ಮೇಲೆ ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾನಾಪುರ ಗ್ರಾಮದ ಆಶಾಬಿ ದೊಡ್ಡಮನಿ ಎಂಬ ಮಹಿಳೆ ಮಾನಸಿಕ ರೋಗದಿಂದ ಬಳಲುತ್ತಿದ್ದು, ಫೆ.17ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ನಂತರ ವೈದ್ಯ ಡಾ.ಗೋಪಾಲರಾಜ್ ಅವಧಿ ಮುಗಿದ ಮಾತ್ರೆ ನೀಡಿ ಕಳುಹಿಸಿದ್ದಾರೆ. ಎರಡು ದಿನ ಮಾತ್ರೆ ತೆಗೆದುಕೊಂಡ ಮಹಿಳೆ ಅಸ್ವಸ್ಥಗೊಂಡಾಗ ಮನೆಯವರು ಔಷಧಿ ಅವಧಿ ಪರಿಶೀಲಿಸಿದ್ದು, 2026 ಜನವರಿ 1ಕ್ಕೆ ಅವಧಿ ಮುಗಿದ ಮಾತ್ರೆ ವಿತರಿಸಿದ್ದಾರೆ ಎಂದು ರೋಗಿಯ ಮನೆಯರು ಆರೋಪಿಸಿದ್ದಾರೆ.

ಸ್ಥಳೀಯ ಮುಖಂಡರು ಆಸ್ಪತ್ರೆ ತೆರಳಿ ಅವಧಿ ಮುಗಿದ ಔಷಧಿ ಯಾಕೆ ವಿತರಣೆ ಮಾಡಿದ್ದೀರಿ ಎಂದು ಕೇಳಿದವರ ಮೇಲೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಗೋಪಾಲರಾಜ್  ನೀವು ಯಾರು ಕೇಳೋಕೆ? ಎಂದು ಎರುಧನಿಯಲ್ಲಿ ಕೇಳಿ ಮುಖಂಡ ಪ್ರಕಾಶ ಬಂಡೆನ್ನವರ ಹಾಗೂ  ಶಿಶಿರ ಪಾಟೀಲ್ ಎಂಬುವವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಗೆ ಸಾರ್ಜನಿಕರು ಪ್ರತಿಕ್ರೀಯೆ ನೀಡಿದ್ದು, “ಆಸ್ಪತ್ರೆಗೆ ಕೇಳಲು ಬಂದವರ ಮೇಲೆ ಪ್ರಕರಣ ದಾಖಲು ಮಾಡುವ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾನೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕೊಡುವುದಿಲ್ಲ, ಔಷಧಿಗಳನ್ನು ಹೊರಗೆ ಬರೆದುಕೊಡುತ್ತಾರೆ. ವೈದ್ಯರು ರೋಗಿಗಳ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ಗದಗ ಜಿಲ್ಲೆ ಡಿಎಚ್ಓ ಈದಿನ.ಕಾಮ್ ಜೊತೆಗೆ ಮಾತನಾಡಿದ ಅವರು”ಆಸ್ಪತ್ರೆಗೆ ಎಡಿಸಿ ಅವರು ಭೇಟಿ ಮಾಡಿ ಪರೀಸಿಲನೆ ಮಾಡಿದ್ದು, ಇನ್ನೂ ವರದಿ ಬಂದಿಲ್ಲ. ಬಂದ ನಂತರ ವರದಿ ನೋಡಿ ಮುಂದಿನ ಕ್ರಮ ಕೈಗೊಳುತ್ತೇವೆ” ಎಂದು ಪ್ರತಿಕ್ರೀಯೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...