ಗದಗ | ಗೊಗೇರಿ ಗ್ರಾಮಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 28ಕ್ಕೆ ಸೌಹಾರ್ದ ಇಫ್ತಾರ ಕೂಟ

Date:

“ಗೋಗೇರಿ ಗ್ರಾಮದಲ್ಲಿ ಹಲವಾರು ದಶಕಗಳಿಂದ ಜಾತ್ರೆ, ಉರುಸು, ಮೊಹರಮ್ ಸೇರಿದಂತೆ ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಒಟ್ಟಾಗಿ ಇದೇ ತಿಂಗಳು 28ಕ್ಕೆ ಸೌಹಾರ್ದ ಇಫ್ತಾರ ಕೂಟ ಆಯೋಜಿಸಿದ್ದು, ಭಾವೈಕ್ಯತೆಯಿಂದ ಆಚರಿಸುತ್ತಾರೆ” ಎಂದು ಗ್ರಾಮಸ್ಥ ಆರ್ ಕೆ ಬಾಗವಾನ್ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪತ್ರಿಕಾ ಉದ್ದೇಶಿಸಿ ಮಾತನಾಡಿದ ಅವರು, “ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರೀ ಶರಣಬಸವೇಶ್ವರ ದೇವಸ್ಥಾದಲ್ಲಿ 4ನೇ ವರ್ಷದ ಸೌರ್ಹಾದ ಇಫ್ತಾರ ಕೂಟ ಏರ್ಪಡಿಸಲಾಗಿದೆ” ಎಂದರು.

“ಗ್ರಾಮದಲ್ಲಿ ಪ್ರತಿವರ್ಷ ತುಳಜಾಭವಾನಿ ಜಾತ್ರೆ, ಹುಸೇನಪೀರಾ, ದರಗಾದ ಉರುಸು, ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠದ ಜಾತ್ರೆ, ಹೊನ್ನಕೆರೆ ಮಲ್ಲಯ್ಯನ ಜಾತ್ರೆ, ರಂಜಾನ್, ಮೊಹರಮ್ ಹಬ್ಬಗಳಲ್ಲಿ ಹಿಂದು-ಮುಸ್ಲಿಮರು ಒಟ್ಟಾಗಿ ಆಚರಿಸುತ್ತಾ ಬಂದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

“ಈ ಗೋಗೇರಿ ಗ್ರಾಮದಲ್ಲಿ ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠಕ್ಕೆ ಮುಸಲ್ಮಾನರು ಹಾಗೂ ಹುಸೇನಪೀರಾ ದರಗಾದಕ್ಕೆ ಹಿಂದೂಗಳು ಅಧ್ಯಕ್ಷರಾಗಿ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು ಮಾದಾರಿಯಾಗಿದ್ದು, ಸೌಹಾರ್ದ ಇಫ್ತಾರ ಕೂಟವನ್ನು ಏರ್ಪಡಿಸಿದ್ದು, ಎಲ್ಲ ಭಾಂದವರು ಭಾಗವಹಿಸಬೇಕು” ಎಂದು ಆರ್ ಕೆ ಭಾಗವಾನ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...