ಗದಗ | ಇತಿಹಾಸ ಸೃಷ್ಟಿಸಿದ ಬಾಲಕಿಯರ ಖೋಖೊ ತಂಡ

Date:

ಖೋಖೋ ಆಟದಲ್ಲಿ ಪಾಲ್ಗೊಂಡಿದ್ದ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಚಾಂಪಿಯನ್ ಪ್ರಶಸ್ತಿ ಬಾಚುಕೊಳ್ಳುವಲ್ಲಿ ಗದಗ ಬಾಲಕಿಯರ ಖೋಖೋ ತಂಡ ಯಶಸ್ವಿಯಾಗಿದೆ.

ಬೆಂಗಳೂರು ನಗರದಲ್ಲಿ ಕರ್ನಾಟಕ ಒಲಿಪಿಂಕ್ ಸಂಸ್ಥೆ ಸಹಯೋಗಲ್ಲಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿಕೊಡುತ್ತಿರುವ ಕರ್ನಾಟಕ ಮಿನಿ ಒಲಿಪಿಂಕ್ ಕ್ರೀಡಾಕೂಟ 2024 ಅದ್ಧೂರಿಯಾಗಿ ಆಯೋಜನೆಗೊಂಡಿತ್ತು.

ಗದಗ ತಂಡ ಈ ಬಾರಿ ತನ್ನ ಸತತ ಪರಿಶ್ರಮ ಮತ್ತು ಮಾರ್ಗದರ್ಶನದ ಮೂಲಕ ಅಖಾಡಕ್ಕೆ ಇಳಿದು. ಬಲಿಷ್ಠ ತಂಡಗಳು ಮತ್ತು ಮಾಜಿ ಚಾಂಪಿಯನ್‌ಗಳಾದ ಹಾವೇರಿ, ಬೆಳಗಾವಿ, ಧಾರವಾಡ, ಮೈಸೂರು, ಕೋಲಾರ ತಂಡಗಳನ್ನು ಸೋಲಿಸಿ ಫೈನಲ್ ನಲ್ಲಿಯೂ ಅಬ್ಬರದ ಪ್ರದರ್ಶನಗೈದು ಜಯಶಾಲಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

ಆ ರೋಚಕ ಕ್ಷಣಗಳನ್ನು ಕಂಡು ನೆರೆದವರ ನಾಲಿಗೆಯಲ್ಲಿ ಗದಗ ಬಾಲಕಿಯರದ್ದೇ ವರ್ಣನೆ ಆವರಿಸಿಕೊಂಡಿತ್ತು. ಗೆದ್ದು ಬೀಗಿದ ಗದಗ ತಂಡದಿಂದ ಮೂರು ಕ್ರೀಡಾಳುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗದಗ ಜಿಲ್ಲಾ ಅಮೆಚೂರ್ ಅಧ್ಯಕ್ಷ ಅಂದಪ್ಪ  ಉಳ್ಳಾಗಡ್ಡಿ ಹಾಗೂ ತರಬೇತುದಾರ ರವಿ ಅಸೂಟಿ, ಮ್ಯಾನೇಜರ್ ಬಿ ಎಸ್ ಜಗ್ಗಾಪುರ ತಂಡದ ಕ್ಯಾಪ್ಟನ್ಸಿ ವಹಿಸಿದ್ದ ಕುಮಾರಿ ಜ್ಯೋತಿ ಸೂಲೇಯವರಿಗೆ ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಸಂಸ್ಥೆ ಹಾಗೂ ಗದಗ ಜಿಲ್ಲಾ ಖೋಖೋ ಕ್ರೀಡಾಭಿಮಾನಿಗಳು ತುಂಬು ಹೃದಯದಿಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...