ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

Date:

ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಫ್ ಮಾಳವಾಡ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

“12ನೇ ಶತಮಾನದಲ್ಲಿ ಹಡಪದ ಸಮಾಜದವರು ಬೆಳಿಗ್ಗೆ ಎದರು ಬಂದರೆ ಏನೋ ಅನಾಹುತವಾಗುತ್ತದೆ ಎಂಬ ಮೂಢನಂಬಿಕೆ ಇತ್ತು. ಇದನ್ನು ಹೋಗಲಾಡಿಸಲು ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ಸಾರುವುದರೊಂದಿಗೆ ಸಾಕಷ್ಟು ವಚನಗಳನ್ನು ಬರೆದ ಕೀರ್ತಿ ಹಡಪದ ಅಣ್ಣನವರಿಗೆ ಸಲ್ಲುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖ; ಸಂಚಾರಕ್ಕೆ ಅವಕಾಶ

ಈ ಸಂದರ್ಭದಲ್ಲಿ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ನಾನಪ್ಪ ಲಮಾಣಿ, ಪಂಚಾಯಿತಿ ಕಾರ್ಯದರ್ಶಿ ರಾಮಯ್ಯ ಗುರುವಿನರವ, ಗ್ರಾಮದ ಯುವಕರು ಪ್ರಶಾಂತ ಹಡಪದ, ಪರಸಪ್ಪ ಬಾಗಲದ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ, ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...