ಗದಗ | ಜನತಾ ದರ್ಶನ ಕಾಟಾಚಾರ ಆಗದಿರಲಿ: ಶಿವಾನಂದ ತಮ್ಮನ್ನವರ

Date:

“ಗದಗ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್. ಕೆ. ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಇದೇ ತಿಂಗಳು ಫೆಬ್ರುವರಿ 27ರಂದು ನಡೆಯುತ್ತಿದ್ದು, ಕಾಟಾಚಾರ ಆಗದಿರಲಿ” ಎಂದು ಡಾ.ಬಿ.ಆರ್.ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮನ್ನವರ ತಿಳಿಸಿದ್ದಾರೆ.

ಗದಗ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದು, “ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳ ಕಿರುಕುಳದಿಂದ ಸಧ್ಯ ಬಚಾವಾದರೆ ಸಾಕು ಎನ್ನುವ ಪರಿಸ್ಥಿತಿಗೆ ಬಂದು ತಲುಪಿದೆ. ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾನೂನು ಸಚಿವರು ಸರ್ಕಾರದ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡಾಗ ಮಾತ್ರ ಸಚಿವರ ಮೇಲೆ ಜಿಲ್ಲೆಯ ಜನರಿಗೆ ಭರವಸೆ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ 2024ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೀಗಾಗಿ ಈ ಬಾರಿ ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಮನವಿ, ದೂರುಗಳಿಗೆ ಹೇಗೆ ಸ್ಪಂದಿಸುವರು ಎಂಬುದನ್ನು ಕಾದು ನೋಡಬೇಕಿದೆ” ಎಂದು ಹೇಳಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...