ಗದಗ | ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ನೀಡಲಿ: ತೋಟದ

Date:

“ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ಕಲ್ಪಿಸಬೇಕು” ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವಾಯ್ಎಫ್ಐ) ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ದೇಶದಲ್ಲಿ 18ರಿಂದ 35 ವರ್ಷದೊಳ ಗಿನ 40 ಕೋಟಿಯಷ್ಟು ಯುವಕ ರಿದ್ದಾರೆ. ನಿರುದ್ಯೋಗಿ ಯುವ­ಕರಿಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳಿವೆ. ಕಾಲಕಾಲಕ್ಕೆ ನೇಮಕಾತಿ ಮಾಡದೆ ಯುವ ಜನರ ಉದ್ಯೋಗ ಅವ­ಕಾಶಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವಾಯ್ಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ, “ಡಿವಾಯ್ಎಫ್ಐ ಸಂಘಟನೆ ಕಳೆದ 45 ವರ್ಷಗಳಿಂದ ಯುವಜನತೆಯ ಹಕ್ಕುಗಳಿಗಾಗಿ, ಉದ್ಯೋಗ, ಆಹಾರ, ಮೂಲಭೂತ ಸಮಸ್ಯೆ, ಖಾಲಿಯಿರುವ ಹುದ್ದೆಗಳ ಭರ್ತಿ, ಹೊಸ ಹುದ್ದೆಗಳನ್ನು ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ಪರಿಹರಿಸಲು  ಇಡೀ ದೇಶಾದ್ಯಂತ ಸರ್ಕಾರದ ವಿರುದ್ಧ ಯುವಜನತೆಯ ಪರವಾಗಿ ಹೋರಾಟ ನಡೆಸುತ್ತಲೆ ಬಂದಿದೆ. ಯುವಜನತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ( DYFI )  ಸದಸ್ಯರಾಗುವ ಮೂಲಕ ಸದೃಢ ದೇಶ ನಿರ್ಮಾಣದ ಜೊತೆಗೆ ಕೈ ಜೊಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾಳೆ (ಮಾ. 2) ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಜಿಲ್ಲೆಗೆ

ಈ ವೇಳೆ ಬಾಲು ರಾಠೋಡ, ಚಂದ್ರು ರಾಠೋಡ, ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಗಣೇಶ ರಾಠೋಡ, ಶಿವಾಜಿ ಗಡ್ಡದ, ನಜೀರ ಮಾಲ್ದಾರ, ಕನಕರಾಯ ಹಾದಿಮನಿ ಸೇರಿದಂತೆ ಡಿವಾಯ್ಎಫ್ಐ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...