ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

Date:

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು ರೈತ ಮುಖಂಡ ವಿಠ್ಠಲ ಜಾಧವ್ ಹೇಳಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕರ್ನಾಟಕ ರೈತ ಸಂಘಟನೆಗಳ ಮಹಾಸಂಘ ಒಕ್ಕೂಟ ಹಾಗೂ ಮಹದಾಯಿ ಕಳಸ ಬಂಡೂರಿ ಹೋರಾಟದ ಮುಖಂಡರು, ಮಹದಾಯಿ, ಕಳಸಾ-ಬಂಡೂರಿ ಜಾರಿಗೊಳಿಸಬೇಕು ಮತ್ತು ರೈತ ಹುತಾತ್ಮ ಸ್ಮಾರಕ ಅಭಿವೃದ್ಧಿ ಆಗಬೇಕೇಂದು ಉಪವಾಸ ಸತ್ಯಾಗ್ರಹ ನಡೆಸಿ, ತಹಶೀಲ್ದಾರ್ ಮೂಲಕ ಸಂಸದ ಪಿ ಸಿ ಗದ್ದಿಗೌಡ್ರ ಅವರಿಗೆ ಮನವಿ ಸಲ್ಲಿಸಿ, ಮಾತನಾಡಿದರು.

ನರಗುಂದ೧

“ಮಹದಾಯಿಯ ಅಂತಿಮ ಹೋರಾಟಕ್ಕೆ ಸಜ್ಜಾಗಿದ್ದೇವೆ. ಸರಕಾರಕ್ಕೆ ಕಳಸಾ ಬಂಡೂರಿ ಮಹದಾಯಿ ಯೋಜನೆ ಜಾರಿ ಮಾಡಲು ಆಗುವುದಿಲ್ಲವೋ, ಆಗುತ್ತದೆಯೋ ಎಂದಾದರೂ ಹೇಳಲಿ. ಎಲ್ಲ ವ್ಯಾಜ್ಯವೂ ಕೊನೆಯಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

1980ರಲ್ಲಿ ರೈತ ಬಂಡಾಯದಲ್ಲಿ ರೈತರಿಗಾಗಿ ಪ್ರಾಣತ್ಯಾಗ ಮಾಡಿದ ‘ಈರಪ್ಪ ಕಡ್ಲಿಕೊಪ್ಪ’ ಇವರ ವೀರಗಲ್ ಅಭಿವೃದ್ಧಿ ಮತ್ತು ಸ್ಮಾರಕ ನಿರ್ಮಾಣ ಮಾಡಿ ಹುತಾತ್ ರೈತನಿಗೆ ಗೌರವ ನೀಡಬೇಕೆಂದು ಮಹಾತ್ಮ ಗಾಂಧಿಜಿಯವರ ಸತ್ಯ, ಅಹಿಂಸೆ, ತತ್ವದಡಿ ನಿರಂತರ ಉಪವಾಸ ಸತ್ಯಾಗ್ರವನ್ನು ಹಮ್ಮಿಕೊಂಡಿದ್ದೇವೆ. ಪರಿಹಾರ ಸಿಗದಿದ್ದಲ್ಲಿ ನಿರಂತರ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...