“ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳಕ್ಕೆ ಸಾರ್ವಜನಿಕರು ಫೋಟೋ ಹಾಗೂ ಚಿತ್ರೀಕರಣಕ್ಕೆ ಸಂಪೂರ್ಣ ನಿಷೇಧ ಹೆರಲಾಗಿದ್ದು, ನಿರ್ಬಂಧಿತ ಪ್ರದೇಶ” ಎಂದು ಜಿಲ್ಲಾಧಿಕಾರಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.
ಉತ್ಖನನ ಕಾರ್ಯ ಮುಗಿಯುವವರೆಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿದ್ದೀರಾ? ಲಕ್ಕುಂಡಿಯಲ್ಲಿ ಪ್ರಾಮಾಣಿಕತೆ ಮೆರೆದ ಬಡ ಕುಟುಂಬ: ನಿಧಿ ಒಪ್ಪಿಸಿದವರಿಗೆ ನೆರವಾಗುವುದೇ ಸರ್ಕಾರ?
ಈ ಪ್ರದೇಶದಲ್ಲಿ ಸಾರ್ವಜನಿಕರ ಫೋಟೋ ಹಾಗೂ ವೀಡಿಯೋಗ್ರಫಿಗೂ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಉತ್ಖನನ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆ ಆಗಬಾರದು ಎಂಬ ಕಾರಣದಿಂದಲೇ ಈ ನಿರ್ಬಂಧ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.





