ಗದಗ | ಸಾವಿತ್ರಿ ಬಾ ಫುಲೆ ಪ್ರಶಸ್ತಿಗೆ ಹಳ್ಳಿರಂಗ ಶಾಲೆ ಆಯ್ಕೆ

Date:

ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ “ಸಾವಿತ್ರಿ ಬಾ ಫುಲೆ ಪ್ರಶಸ್ತಿ” ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು “ಸಾವಿತ್ರಿ ಬಾ ಪುಲೆ” ಪ್ರಶಸ್ತಿಗೆ ಆಯ್ಕೆಯಾಗಿದೆ. ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ, ಸೇವಾ ಮನೋಭಾವ  ಪರಿಗಣಿಸಿ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಈ ಪ್ರಶಸ್ತಿಯನ್ನು ನೀಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಡಿಸಿ ಅಕ್ರಂ ಪಾಷ ವಿರುದ್ಧ ಡಿಎಂಎಫ್‌ಟಿ ಹಣ ದುರ್ಬಳಕೆ ಆರೋಪ; ಸಮಗ್ರ ತನಿಖೆಗೆ ಡಾ.ಮಂಜುನಾಥ್ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾವಂತ ನೌಕರರು ತಮ್ಮ ಬಿಡುವಿನ ಸಮಯವನ್ನು ಸಮಾಜಕ್ಕೆ ಮೀಸಲಿಡಬೇಕು. ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಮರಳಿಸಬೇಕೆಂಬ ಆಶಯ ಇಟ್ಟುಕೊಂಡು ಸ್ಥಾಪಿತವಾದ ಈ ಸಂಸ್ಥೆ ಕಳೆದ ಐದು ವರ್ಷಗಳಿಂದ ಕಾರ್ಯ ಚಟುವಟಿಕೆ ಮಾಡುತ್ತಿದೆ. ಈಗಾಗಲೇ ಈ ಪ್ರಮುಖ ಸೇವೆ ಪರಿಗಣಿಸಿ 2022ರ ಸಾಲಿನ ಪ್ರಜಾವಾಣಿ ವರ್ಷದ ಸಾಧಕ ಪ್ರಶಸ್ತಿ, ಫುಲೆ ಮಾರ್ಗಿ, ಈಗ ಅಕ್ಷರದವ್ವನ ಪ್ರಶಸ್ತಿಗೆ ಭಾಜನವಾಗಿರುವುದು ನಮ್ಮ ಖುಷಿ ಮತ್ತು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಸಂಸ್ಥಾಪಕ, ಕವಿ, ರೈಲ್ವೆ ನೌಕರರೂ ಆಗಿರುವ ವೀರಪ್ಪ ಹ ತಾಳದವರ ಹಾಗೂ ಹಳ್ಳಿರಂಗ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.

ಪ್ರಶಸ್ತಿ ಪ್ರಧಾನ ಸಮಾರಂಭವು 2025ರ ಜನವರಿ 03ರಂದು ವಿಜಯಪುರದಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...