ಗದಗ | ನ್ಯಾಯಾಧೀಶರಿಗೆ ಶೂ ಎಸೆತ; ದೇಶದ್ರೋಹಿ ಪ್ರಕರಣ ದಾಖಲಿಸಲಿ: ಸಂಜಯ ದೊಡ್ಡಮನಿ

Date:

“ಅಧಿಪತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಬಿ. ಆರ್. ಗವಾಯಿ ಅವರಿಗೆ ಕೋರ್ಟಿನಲ್ಲಿ ಶೂ ಎಸೆಯಲು ಪ್ರಯತ್ನಿಸಿರುವುದು ನ್ಯಾಯಾಧೀಶರಿಗೆ ಅವಮಾನ ಮಾಡಿದಂತ ಘಟನೆ ಇಡೀ ದೇಶದಲ್ಲಿನ ಕಾನೂನು ವ್ಯವಸ್ಥೆಗೆ ಅಪಮಾನ ಮಾಡಿದಂತಾಗಿದೆ. ಕೂಡಲೇ  ದೇಶದ್ರೋಹಿ ಪ್ರಕರಣ ದಾಖಲಿಸಲಿ” ಎಂದು ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ವಕ್ತಾರರು ಸಂಜಯ ದೊಡ್ಡಮನಿ ಒತ್ತಾಯಿಸಿದರು.

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಹೇಳಿಕೆ ನೀಡಿದ ಅವರು, “ಸುಪ್ರೀಂಕೋರ್ಟ್ ಗೌರವಾನ್ವಿತ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿಯವರು ದಲಿತರು ಅನ್ನುವ ಕಾರಣಕ್ಕೆ ಇಂತಹ ಅವಮಾನ ಮಾಡಲಾಗಿದೆ. ವಿನಹ ಮತ್ತೇನು ಕಾರಣವಲ್ಲ. ಆ‌ರ್.ಎಸ್.ಎಸ್ ಮೂಲದ ವಕೀಲ ರಾಕೇಶ್ ಕಿಶೋರ ಎಂಬುವ ಮನುವಾದಿಗೆ ದೇಶ ದ್ರೋಹದ ಕೇಸು ದಾಖಲಿಸಿ ಅವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

“ಒಬ್ಬ ಗೌರವಾನ್ವಿತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯದೀಶರಿಗೆ ಈ ರೀತಿ ಅವಮಾನ-ಅಪಮಾನ ಮಾಡಿದರೆ ದೇಶದ ಪರಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಅನ್ನುವುದು ಬಹಳಷ್ಟು ಬೇಜಾರಿನ ಸಂಗತಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕಿಯಾದ ಘಟನೆಯಾಗಿದೆ. ಈ ಕೂಡಲೇ ಆತನನ್ನು ಬಾರ್ ಕೌನ್ಸಿಲ್ನಂದ ಅಮಾನತ್ತು ಮಾಡಿ ಬಂಧಿಸಿ ಜೈಲಿಗೆ ಹಾಕಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...