ಗದಗ | ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯ: ಡಾ. ರಾಜಶೇಖರ ದಾನರಡ್ಡಿ

Date:

ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯವಾಗಿದೆ. ಜಾನಪದ ಸಾಹಿತ್ಯ ನಮ್ಮ ಬದುಕಿನ ಪ್ರತಿ ಹಂತದಲ್ಲು ಮಾರ್ಗದರ್ಶಿಯಾಗಿ ನಿಂತಿದೆ. ನಿರಕ್ಷರಿಗಳಾದ ಜನಪದರು ಕಾವ್ಯವನ್ನು ರಚಿಸುವ ಸೃಜನಶೀಲ ಗುಣವನ್ನು ಹೊಂದಿದ್ದರು ಎಂದು ಡಾ.ರಾಜಶೇಖರ ದಾನರಡ್ಡಿ ಹೇಳಿದ್ದಾರೆ.

ಗದಗದಲ್ಲಿರುವ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ನಡೆದ ‘ಜಾನಪದ ಸಾಹಿತ್ಯ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭತ್ತ, ರಾಗಿಯನ್ನು ಕುಟ್ಟುವಾಗ, ಬೀಸುವಾಗ ಮತ್ತು ಹಂತಿ ಹೊಡೆಯುವಾಗ ದೇಹದ ದಣಿವನ್ನು ನೀಗಿಸಿಕೊಳ್ಳಲು ಹಳ್ಳಿಯ ಜನ ಜನಪದ ಹಾಡುಗಳನ್ನು ತ್ರಿಪದಿ ಹಾಗೂ ಪ್ರಾಸ ರೂಪದಲ್ಲಿ ರಚಿಸುತ್ತಿದ್ದರು. ಅವು ಬಾಯಿಂದ ಬಾಯಿಗೆ ಪರಂಪರಾಗತವಾಗಿ ಮುಂದುವರೆದುಕೊಂಡು ಬಂದವು. ಇಂದಿನ ಆಧುನಿಕ ಬದುಕು ಕೇವಲ ಮೊಬೈಲ್‌ ಬಳಕೆಗೆ ಸೀಮಿತವಾಗಿರುವುದು ದುರಾದೃಷ್ಟಕರ ಸಂಗತಿ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಕಲ್ಲಯ್ಯ ಹಿರೇಮಠ, “ಸಂಶೋಧಕ ಒಬ್ಬ ಸೃಜನಶೀಲ ಲೇಖಕ ಹಾಗೂ ವಿಮರ್ಶಕನಾಗಿರಬೇಕು. ತಾಳ್ಮೆ, ಸಹನೆ, ಸಮಯಪ್ರಜ್ಞೆ ಮತ್ತು ಕ್ಷೇತ್ರಕಾರ್ಯದ ಜ್ಞಾನ ಹೊಂದಿರಬೇಕು. ಸತ್ಯ ಶೋಧನೆ ಸಂಶೋಧಕನ ಮುಖ್ಯ ಗುಣವಾಗಿರಬೇಕು. ಸಂಶೋಧನೆ ಕಾರಣದಿಂದ ಜಗತ್ತಿನ ಕೆಲವು ರಾಷ್ಟ್ರಗಳು ಚಂದ್ರಯಾನದಂತಹ ಕಾರ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಡಾ.ಅಂದಯ್ಯ ಅರವಟಗಿಮಠ, ಪ್ರೊ. ಜಿ ವಿಶ್ವನಾಥ, ಡಾ. ನಾಗರಾಜ ಬಳಿಗೇರ, ಪ್ರೊ. ಶಂಭು ತಮ್ಮನಗೌಡ್ರ, ಸುಶ್ಮೀತಾ ಪೂಜಾರ ಸೇರಿದಂತೆ ಹಲವಾರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...