ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭ

Date:

‘ಭಾರತದ ಜನಗಳಾದ ನಾವು’ ಎಂಬ ಸಂವಿಧಾನದ ಪೀಠಿಕೆಯ ಸಾಲುಗಳ ಓದಿನೊಂದಿಗೆ ಗೋಗೇರಿ ಗ್ರಾಮದ ಬಾಗವಾನ ವೆಲ್‌ಫೇರ್‌ ಅ್ಯಂಡ್ ಎಜುಕೇಶನ್ ಸೊಸೈಟಿಯ ಮದರಸಾ ಮೊಹಮ್ಮದೀಯಾ ಅರೇಬಿಯಾ ಶಾಲೆಯಿಂದ 2ನೇ ವರ್ಷದ ʼದಿನಿಯಾತ್ ಜಲ್ಸಾʼ ಕಾರ್ಯಕ್ರಮ ನಡೆಯಿತು.

ಗದಗ ಜಿಲ್ಲೆ ಗಜೇಂದ್ರಗಡ ನಗರದ ಅರಬ್ಬಿ ಶಾಲೆಯ‌ ಒಂದನೇ ತರಗತಿಯ ವಿದ್ಯಾರ್ಥಿ ರಿಹಾನ್ ನದಾಫ್ ಕಂಠಪಾಠ ಮಾಡಿದ ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಹೇಳಿಕೊಡುವ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.

ಜಲ್ಸಾ ಕಾರ್ಯಕ್ರಮ ಉಖ್ಯ ಅತಿಥಿಯಾಗಿ ಮುಫ್ತಿ ಇರ್ಫಾನ ಶಾಹಿ ಇಲಕಲ್ಲ ಮಾತನಾಡಿ, “ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವಾಗುತ್ತದೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದಂತೆ. ಮಕ್ಕಳಿಗೂ ಕೂಡ ಸಂವಿಧಾನದ ಅರಿವು ಇರಬೇಕು. ಅರಬ್ಬಿ ಶಾಲೆಗಳಲ್ಲಿ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

ಪ್ರಸ್ತಾವಿಕವಾಗಿ‌ ಶಿಕ್ಷಕ ಆರ್ ಕೆ ಭಗವಾನ್ ಮಾತನಾಡಿ, “ಭಾರತದ ಮುಸ್ಲಿಮರಾದ ನಾವು ಕುರಾನ್ ಮತ್ತು ಸಂವಿಧಾನವನ್ನು ಸಂಪೂರ್ಣವಾಗಿ ಅರಿತುಕೊಂಡು ಸೌಹಾರ್ದತೆ ಮರೆಯಬೇಕು” ಎಂದರು.

ಕಾರ್ಯಕ್ರಮದಲ್ಲಿ ಮುಫ್ತಿ ಹಸನ್ ಕಾಸ್ಮಿ, ಮಫ್ತಿ ವಾಹಿದ, ಮೌಲಾನಾ ಮಹೆಬೂಬ ಸುಲ್ತಾನಿ, ಹಾಫಿಜ್ ಅಸ್ಲಂ, ಹಾಫಿಜ್ ಬರಕತುಲ್ಲಾ, ಆರ್ ಐ ಭಗವಾನ್, ಹುಸೇನಸಾಬ ಬಡಿಗೇರ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...