ಗದಗ | ಸಮುದಾಯ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

Date:

ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯವಾಗಿ ಮತದಾನವನ್ನು ಮಾಡುವುದು ಅತ್ಯವಶ್ಯ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕು ನೀಡಿದೆ ಎಂದು ಶಿಗ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿಯ ವಲಸೆ ಯಾಕ್ರೀ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದ ಸಮುದಾಯ ಕಾಮಗಾರಿ ಸ್ಥಳದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಎಲ್ಲ ಅರ್ಹ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡುವುದರಿಂದ ಮಾತ್ರ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಾಂವಿಧಾನಿಕ ಹಕ್ಕಾದ ಮತದಾನ ಕಾರ್ಯದಲ್ಲಿ ಎಲ್ಲರೂ ತಪ್ಪದೇ ಪಾಲ್ಗೊಳ್ಳುವಂತಾಗಬೇಕು. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನ ಜರುಗಲಿದ್ದು, ಕುಟುಂಬದ ಎಲ್ಲ ಸದಸ್ಯರೊಂದಿಗೆ ಭಾಗಿಯಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಮೋದಿ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ: ಗೃಹ ಸಚಿವ ಪರಮೇಶ್ವರ್

“ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ಮನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

ಗ್ರಾ.ಪಂ ಸಿಬ್ಬಂದಿಗಳಾದ ಕವಿತಾ ಅಣ್ಣಿಗೇರಿ, ಎಸ್ ಡಿ ಗೋಣೆಪ್ಪಮವರ, ಟಿಎಇವಿಎಸ್ ಅಳವಂಡಿಮಠ, ಗ್ರಾಪಂ ಇತರ ಸಿಬ್ಬಂದಿ, ಉದ್ಯೋಗ ಖಾತ್ರಿ ಕಾಯಕ ಬಂಧುಗಳು, ಕೂಲಿಕಾರ್ಮಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...