ಗದಗ | ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

Date:

ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಗಣೇಶನೂ ಒಂದು ದೇವರು. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಗಣೇಶ ಚೌತಿಯ ದಿನ ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ. ಗಣೇಶ ಹಬ್ಬವನ್ನು ಪ್ರತಿವರ್ಷದಂತೆ ನಮ್ಮೂರಿನ ಹಿರಿಯರು, ಯುವಕರೊಂದಿಗೆ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿಯ ಅಧ್ಯಕ್ಷ ರಮೇಶ ಉಮಚಗಿ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿಯಿಂದ ಹಮ್ಮಿಕೊಂಡಿದ್ದ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ಹಬ್ಬದ ವೇಳೆ ಅನ್ನ ಸಂತರ್ಪಣೆ, ಹಲವು ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಎಲ್ಲರೂ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಸೆ.25ರವರೆಗೆ ವಿಸ್ತರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರುಗಳಾದ ಶಿವಪ್ಪ ರಗಟಿಯವರು, ಅಮರಪ್ಪ ಗುಡಗುಂಟಿ, ಎನ್ ಎಚ್ ಹಡಪದ, ಗುಡ್ಡಪ್ಪ ಹಡಪದ, ನಿಂಗಪ್ಪ ಸೂರಣಗಿ, ರಮೇಶ್ ಈಳಿಗೇರ, ಹನುಮಂತಪ್ಪ ಜಿಗಳೂರ, ಮಾಂತೇಶ ಉಮಚಗಿ, ದುಂಡಪ್ಪ ಬಾಗಲದ, ಬಸವಣ್ಣೆಪ್ಪ ಬಾಣದ ಸೇರಿದಂತೆ ಯುವಜನರು, ಸಂಘದ ಪದಾಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...