ಗದಗ | ಗೋಗೇರಿ ಗ್ರಾಮದಲ್ಲಿ ಸಾಮೂಹಿಕ ಈದುಲ್ ಫಿತ್ರ ಹಬ್ಬ ಆಚರಣೆ

Date:

ತಿಂಗಳ ರಂಜಾನ್ ಕೊನೆಯ ದಿನ ಈದುಲ್ ಫಿತ್ರ ಹಬ್ಬದಲ್ಲಿ ಸಾಮೂಹಿಕ ನಮಾಜ್ ನ ಮಾಡುವ ಮೂಲಕ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೊಗೇರಿ ಗ್ರಾಮದಲ್ಲಿ ಪ್ರಾರ್ಥನೆ ಸಲ್ಲಿಸಿ ಆಚರಿಸಿದರು.

ನಂತರ ಗ್ರಾಮದ ಮದೀನಾ ಮಸೀದಿಯ ಧರ್ಮಗುರು ಹಾಫಿಜ ಬರಕತ್ ಅಲಿ ಮಾತನಾಡಿ, “ಮನುಷ್ಯ ಉಪವಾಸದಿಂದ ಆರಾಧನೆ,  ಮನಸ್ಸು ಮನಸ್ಸನ್ನು ನಿಯಂತ್ರಿಸಲು ಕಲಿಯುತ್ತಾನೆ. ಮತ್ತು ಬುದ್ಧಿಯನ್ನು ಶುದ್ಧೀಕರಿಸಲು ಸಹಕಾರಿಯಾಗುತ್ತದೆ. ಒಂದು ತಿಂಗಳಲ್ಲಿ ಪಡೆದ ತರಬೇತಿ ಮುಂದಿನ ಹನ್ನೊಂದು ತಿಂಗಳೂ ಕಾಪಾಡಿಕೊಂಡಾಗ ಮಾತ್ರ ಈ ಹಬ್ಬಕ್ಕೆ ನಾವು ಕೊಡುವ ಬೆಲೆ” ಎಂದು ಹೇಳಿದರು.

1003105404 4

“ಈ ಹಬ್ಬ ಆತ್ಮಗಳ ಆಶೀರ್ವಾದ, ಶಕ್ತಿ ಕೊಡುತ್ತದೆ. ನಾವು ಸದಾ ಖುಷಿಯಿಂದ ಇರಬೇಕಾದರೆ ದೇವರ ಆಶೀರ್ವಾದ ಬೇಕು.  ಇದಕ್ಕಾಗಿ ಮನಸ್ಸು ಮತ್ತು ಬುದ್ಧಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪವಿತ್ರವಾದ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ ದಾನ ನೀಡಿ ನಿರ್ವೀಕಾರಿಗಳಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉರ್ದುಶಾಲೆಯ ಮುಖ್ಯೋಪಾಧ್ಯಾಯರು ರಾಜೇಸಾಬ ಬಾಗವಾನ ಮಾತನಾಡಿದರು.

ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಗ್ರಾಮದ ಮುಸ್ಲಿಂ ಸಮಾಜದ ಹಿರಿಯರಾದ  ದಾವಲಸಾಬ ಬಾಗವಾನ, ಹುಸೇನಸಾಬ ಬಡಿಗೇರ, ಯಮನೂರಸಾಬ ನಧಾಪ್, ಆಯ್ ಎಚ್ ಬಾಗವಾನ, ರಾಜೇಸಾಬ ಬಡಿಗೇರ, ಇಮಾಮಸಾಬ ಬಾಗವಾನ, ಶಾಬುದ್ದೀನ ನಧಾಪ್, ರಾಜು ವಾಲಿಕಾರ, ಕೆ ಕೆ ಬಾಗವಾನ, ಅಮೀನಸಾಬ ಬಾಗವಾನ, ಶಿಕ್ಷಕರಾದ ಆರ್ ಕೆ ಬಾಗವಾನ, ಹುಸೇನ್ ಬಾಗವಾನ‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...