ಗದಗ | ನೂಲಿ‌ ಚಂದಯ್ಯ ಜಯಂತಿ ಆಚರಣೆ

Date:

ನೂಲಿ ಚಂದಯ್ಯ ಸ್ವಾಭಿಮಾನದಿಂದ ಬದುಕು ನಡೆಸಿದವರು. ಅವರ ವಚನಗಳಲ್ಲಿಯೂ ಅವರ ಸ್ವಾಭಿಮಾನದ ಕುರಿತು ನಾವು ನೋಡಬಹುದು ಎಂದು ಗುರುಪಾದ ಸ್ವಾಮಿಜಿ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಭಜಂತ್ರಿ ಸಮುದಾಯದ ವತಿಯಿಂದ ಆಯೋಜಿಸಿದ್ದ ಕಾಯಕ ಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಲಗಂಜಿಮಠ ರೋಣ ಗುರುಪಾದ ಸ್ವಾಮಿ ಮಾತನಾಡಿ, “ನೂಲಿ ಚಂದಯ್ಯ ತಳ ಸಮುದಾಯದಲ್ಲಿ ಹುಟ್ಟಿ ಶ್ರೇಷ್ಠ ವಚನಗಳನ್ನು ರಚಿಸಿ ಸಮಾಜದ ಕಣ್ಣಡಿಯಾಗಿದ್ದಾರೆ. ಇವರು ಒಟ್ಟು 48 ವಚನಗಳನ್ನು ರಚಿಸಿದ್ದು, ಅವುಗಳೆಲ್ಲವೂ ಸಮಾಜವನ್ನು ತಿದ್ದುವ, ಎಚ್ಚರಿಸುವ ವಚನಗಳಾಗಿವೆ‌‌. ಚಂದಯ್ಯನ ವಚನ್ನಗಳನ್ನು ನಿತ್ಯ ಪಠಿಸಬೇಕು. ವಚನಗಳ ಸಾರವನ್ನು ಅರಿಯಬೇಕು. ಆಗ ಮಾತ್ರ ನೂಲಿ ಚಂದಯ್ಯ ಜಯಂತಿ ಮಾಡಿದ್ದು ಸಾರ್ಥಕವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವಣ್ಣ ಎಲ್ಲ ಜಾತಿಗಳನ್ನು ಅನುಭವ ಮಂಟಪದಲ್ಲಿ ಕೂಡಿಸಿ ವ್ಯಕ್ತಿಯಿಂದ ಸಮಾಜವನ್ನು ನಿರ್ಮಾಣ ಮಾಡಿದರು. ಇಂದು ಅಂತಹ ಸಮಾಜವಿಲ್ಲದೆ ಮನುಷ್ಯನು ತನ್ನ ಸಂಕುಚಿತ ಭಾವ ಹೊಂದಿ ಕೆಳಮಟ್ಟದ ಭಾವನೆಯನ್ನು ಹೊರ ಹಾಕುತ್ತಿದ್ದಾನೆ” ಎಂದು ಗುರುಪಾದ ಸ್ವಾಮಿಜಿ ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗೆ ಬೇಕಿರುವ ಕೌಶಲ್ಯಕ್ಕೂ ವಿದ್ಯಾರ್ಥಿಗಳಿಗೂ ಹೋಲಿಕೆಯೇ ಇಲ್ಲ: ಸಚಿವ ಶರಣ ಪ್ರಕಾಶ ಪಾಟೀಲ್

ಶಿವಾಚಾರ್ಯರು ಮಾತನಾಡಿ, “ನೂಲಿ‌ಚಂದಯ್ಯನ ವ್ಯಕ್ತಿತ್ವ, ಸಂಸ್ಕಾರವನ್ನು ಪ್ರತಿಯೊಬ್ಬರೂ ಅನುಸರಿಸಬೇಕು” ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಂಗವ್ವ ಭಜಂತ್ರಿ, ಮಿಥುನ್ ಪಾಟೀಲ್, ಅನ್ನಪೂರ್ಣ ಬಿ ಪರಡ್ಡಿ, ವಿಜಯಲಕ್ಷ್ಮಿ ಹು ಕಂಬಳಿ, ಬಸಮ್ಮ ಭಜಂತ್ರಿ ಹಾಗೂ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...