ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

Date:

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ಗದಗ ವತಿಯಿಂದ ಪ್ರತಿ ತಾಲೂಕು ಮಟ್ಟದಲ್ಲಿ ಈ ಕೆಳಕಂಡಂತೆ ಪ್ರೋತ್ಸಾಹಧನ ನೀಡುವುದಾಗಿ ಸ್ವತಃ ತಾವೇ ವಾಗ್ದಾನ ಮಾಡಿರುತ್ತಾರೆ.

ತಾಲೂಕು ಮಟ್ಟದ ಬಹುಮಾನ ವಿವರಗಳು:

ಪ್ರಥಮ ಸ್ಥಾನ ಪಡೆದ ಒಬ್ಬ ವಿದ್ಯಾರ್ಥಿಗೆ ₹ 10,000/- ರಂತೆ ಒಟ್ಟು ಜಿಲ್ಲೆಗೆ ₹ 60,000/-

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಸ್ಥಾನ ಪಡೆದ ತಲಾ 3 ವಿದ್ಯಾರ್ಥಿಗಳಿಗೆ ತಲಾ ₹ 5,000/- ಒಟ್ಟು ಜಿಲ್ಲೆಗೆ ₹ 90,000/-

ತೃತೀಯ 6 ಸ್ಥಾನಗಳ ವಿದ್ಯಾರ್ಥಿಗಳಿಗೆ ತಲಾ ₹ 2,500/- ಒಟ್ಟು ಜಿಲ್ಲೆಗೆ ₹ 90,000/-

ಪ್ರತಿ ತಾಲೂಕಿಗೆ ₹ 40,000/- ರಂತೆ ಪ್ರೋತ್ಸಾಹಧನ ವಿತರಣೆ ಆಗಲಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಟ್ಟು ₹2,40,000/- ಅನುದಾನ ನೀಡುವುದಾಗಿ ವಾಗ್ದಾನ ಮಾಡಿರುತ್ತಾರೆ.

ಇದಲ್ಲದೆ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ, ಮೊಹಮ್ಮದ ಸಾಧಿಕ್ ಖಾಜಿ, ಆಡಳಿತಾಧಿಕಾರಿಗಳು, ಅಲಿ ಪಬ್ಲಿಕ್ ಶಾಲೆ ಗದಗ ಇವರಿಂದ ₹ 10,000/- ವಿಶೇಷ ಬಹುಮಾನ ನೀಡುವುದಾಗಿ ಇವರು ಕೂಡಾ ವಾಗ್ದಾನ ಮಾಡಿರುತ್ತಾರೆ.

ಪ್ರಯುಕ್ತ ಜಿಲ್ಲೆಯ ಎಲ್ಲ ಎಸ್.ಎಸ್.ಎಲ್.ಸಿ. ಮಕ್ಕಳು ಹೆಚ್ಚಿನ ಗುಣಮಟ್ಟದ ಫಲಿತಾಂಶ ದೊರೆಯುವಲ್ಲಿ ಪ್ರಾಮಾಣಿವಾಗಿ ಪ್ರಯತ್ನ ತಮ್ಮದಾಗಲಿ ಎಂದು ಹಾಗೂ ಪ್ರೋತ್ಸಾಹಧನ ನೀಡುವುದಾಗಿ ವಾಗ್ದಾನ ಮಾಡಿದ ಸಂಸ್ಥೆಯರಿಗೆ ಮಕ್ಕಳ ಹಾಗೂ ಜಿಲ್ಲೆಯ ಎಲ್ಲ ಅಧಿಕಾರಿಗಳ ಪರವಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ( ಆಡಳಿತ) ಇವರು ಕೃತಜ್ಞತೆ ಸಲ್ಲಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...