ಗುಬ್ಬಿ | ಕಾಡಿನಿಂದ ನಾಡಿಗೆ ಬಂದ ಕಾಡು ಪಾಪ

Date:

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಸಮೀಪವಿರುವ ಬ್ಯಾಡಗೆರೆ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡುಪಾಪವೊಂದನ್ನು ಸ್ಥಳೀಯರು ಹಿಡಿದು ಮತ್ತೆ ಕಾಡಿಗೆ ಬಿಟ್ಟಿರುವ ಘಟನೆ ನಡೆದಿದೆ.

ಸದಾ ಭಯ ಮತ್ತು ನಾಚಿಕೆ ಸ್ವಭಾವದ ಪ್ರಾಣಿಯಾದ ಕಾಡುಪಾಪ ಇತ್ತೀಚೆಗೆ ವಿರಳವಾಗುತ್ತಿದೆ. ಜಿಲ್ಲೆಯ ದೇವರಾಯನದುರ್ಗ, ಸಿದ್ದರಬೆಟ್ಟ, ಹಾಗೂ ನಮ್ಮ ತಾಲೂಕಿನ ಅಂಕಸಂದ್ರ ಕಾಡಿನಲ್ಲಿ ಕಾಣಬಹುದಾದ ಈ ಜೀವಿ ಅದು ಹೇಗೆ ಹಳ್ಳಿಗೆ ಬಂತು ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ.

ಅಪರೂಪದ ಜೀವಿಗಳನ್ನು ಉಳಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ದಿಟ್ಟ ನಿರ್ಧಾರ ಕೈಗೊಳ್ಳಬೇಕಿದೆ. ಅಳಿವಿನ ಅಂಚಿನಲ್ಲಿರುವ ಈ ಕಾಡು ಪಾಪ ಪ್ರಾಣಿ ಗ್ರಾಮದಲ್ಲಿ ಕಾಣಿಸಿಕೊಂಡಿದೆ ಅಂದರೆ ಕಾಡಿನ ವಿನಾಶದ ಹಾದಿ ತಿಳಿದು ಹಸಿರು ಕ್ರಾಂತಿ ಮಾಡಬೇಕಿದೆ. ಅರಣ್ಯ ಪ್ರದೇಶವನ್ನು ಮನುಷ್ಯನಿಂದ ಕಾಪಾಡಬೇಕಿದೆ ಎಂದು ಪರಿಸರವಾದಿಗಳ ವಾದವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...