ಗುಬ್ಬಿ | ಆಗಸ್ಟ್ 8 ರಂದು ನೂರು ರೈತ ಮಿತ್ರರಿಗೆ ಅಭಿನಂದನಾ ಕಾರ್ಯಕ್ರಮ : ಮಂಜುನಾಥ್

Date:

ವಾಣಿಜ್ಯ ಅಡಕೆ ಬೆಳೆಗಾರರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಡಕೆಕಾಯಿ ಮತ್ತು ಗೋಟು ಸುಲಿಯುವ ನವ ನವೀನ ಯಂತ್ರಗಳನ್ನು ನಮ್ಮಲ್ಲಿ ಆವಿಷ್ಕಾರ ಮಾಡಲಾಗಿದೆ. ಈ ವರ್ಷದ ಮೊದಲ ನೂರು ಮಂದಿ ಗ್ರಾಹಕ ರೈತ ಮಿತ್ರರಿಗೆ ವರ ಮಹಾಲಕ್ಷ್ಮೀ ಹಬ್ಬ ಆಗಸ್ಟ್ 8 ರಂದು ಅಭಿನಂದಿಸುವ ಕಾರ್ಯಕ್ರಮ ವಿನೂತನವಾಗಿ ಆಯೋಜಿಸಲಾಗಿದೆ ಎಂದು ತುಳಸಿ ರಂಗನಾಥ ಟ್ರೇಡರ್ ಮಾಲೀಕ ಎಲ್.ಎನ್.ಮಂಜುನಾಥ್ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದ ತುಳಸಿ ರಂಗನಾಥ ಟ್ರೇಡರ್ ಮಳಿಗೆ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚೇಳೂರು ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯ ಹಲವು ಭಾಗದಿಂದ ಮಾದರಿ ರೈತರು, ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಡಕೆ ಬೆಳೆಗೆ ಉತ್ತಮ ಮಾರುಕಟ್ಟೆ ಸಿಗುವ ಈ ಸಮಯದಲ್ಲಿ ಅಡಕೆಕಾಯಿ ಮತ್ತು ಗೋಟು ಸುಲಿಯಲು ಸಾಕಷ್ಟು ಪರದಾಡುವ ರೈತರ ಪಾಡು ಕಣ್ಮುಂದೆ ನೋಡಿದ ನಾನು ಕೂಡ ರೈತನಾಗಿ ಕೂಲಿ ಕಾರ್ಮಿಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ನವೀನ ಯಂತ್ರಗಳ ನಮ್ಮಲ್ಲೇ ತಯಾರಿಸಿ ರೈತರಿಗೆ ಕಡಿಮೆ ದರದಲ್ಲಿ ನೀಡಲಾಗುತ್ತಿದೆ. ಉತ್ತಮ ಸ್ಪಂದನೆ ದೊರೆತ ಹಿನ್ನಲೆ ಚೇಳೂರು, ಗುಬ್ಬಿಯಲ್ಲಿ ಘಟಕ ಆರಂಭಿಸಿ ರೈತರಿಗೆ ಯಂತ್ರಗಳ ಬಳಕೆ ಹಾಗೂ ರಿಪೇರಿ ಮಾಡಿಕೊಳ್ಳುವ ಹಾಗೂ ಬಿಡಿ ಭಾಗಗಳ ಮಾರಾಟ ನಡೆಸಿದ್ದೇವೆ. ಯಂತ್ರ ಖರೀದಿಸುವ ವರ್ಷದ ಎಲ್ಲಾ ರೈತರಿಗೆ ಆತ್ಮೀಯ ಅಭಿನಂದನೆ ಸಲ್ಲಿಸಲು ವರ ಮಹಾಲಕ್ಷ್ಮೀ ಹಬ್ಬದಂದು ಆಯ್ಕೆ ಮಾಡಿ ಪ್ರತಿ ವರ್ಷ ಕಾರ್ಯಕ್ರಮ ನಡೆಸಿ ರೈತರಿಗೆ ಕೃಷಿ ನಡೆಸಲು ಉತ್ತೇಜನ ನೀಡಲಾಗುತ್ತಿದೆ ಎಂದ ಅವರು ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಸಮ್ಮುಖದಲ್ಲಿ ನೂರು ರೈತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ರೈತ ಮಂಜುನಾಥ್ ಅವರ ಕೃಷಿ ಆಸಕ್ತಿ ಹಾಗೂ ಹೊಸ ತಂತ್ರಜ್ಞಾನ ಬಳಸಿ ಯಂತ್ರಗಳ ತಯಾರಿಕೆ ಯುವ ಪೀಳಿಗೆಗೆ ಮಾದರಿ ಎನಿಸಿದ್ದಾರೆ. ವಾಣಿಜ್ಯ ಅಡಕೆ ಬೆಳೆ ಹೆಚ್ಚಾದಂತೆ ಈ ಯಂತ್ರಗಳ ಬಳಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಯಂತ್ರಗಳ ಬಳಕೆಗೆ ಸ್ಫೂರ್ತಿ ತುಂಬಲು ಜಿಲ್ಲೆಯ ರೈತರನ್ನು ಆಹ್ವಾನಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...