ಗುಬ್ಬಿ | ಏಕತಾ ದಿವಸ್ ಪೊಲೀಸರ ಮ್ಯಾರಥಾನ್ ಓಟ

Date:

 ಸದಾ ಕಾರ್ಯ ಒತ್ತಡದಲ್ಲೇ ಇರುವ ಪೊಲೀಸ್ ಸಿಬ್ಬಂದಿ ಇಂದು ಸುಮಾರು ಐದು ಕಿಲೋ ಮೀಟರ್ ಓಡುವುದರ ಮೂಲಕ ರಾಷ್ಟ್ರೀಯ ಏಕತೆಯನ್ನು ಸಾರಿದರು.

ಗುಬ್ಬಿ ಪೊಲೀಸ್ ವತಿಯಿಂದ ಇಂದು ಮುಂಜಾನೆ ಸುಮಾರು 6.30 ಕ್ಕೆ ಗುಬ್ಬಿಯ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಿಂದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದವರೆಗೆ 5 ಕಿಮೀ ಓಟ ಏರ್ಪಡಿಸಲಾಗಿತ್ತು.

ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯಿ ಪಟೇಲ್ ರವರ 150 ನೇ ಜನ್ಮ ದಿನ ಇದರ ಅಂಗವಾಗಿ ಏರ್ಪಡಿಸಿದ್ದ ಈ ರಾಷ್ಟ್ರೀಯ ಏಕತಾ ಓಟದಲ್ಲಿ ತಹಸೀಲ್ದಾರ್ ಬಿ.ಆರತಿ, ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ, ಗುಬ್ಬಿ ಠಾಣಾಧಿಕಾರಿ ಸುನೀಲ್ ಕುಮಾರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುಳಾದೇವಿ, ಗುಬ್ಬಿ ಠಾಣೆಯ ಎಲ್ಲಾ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...