ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿ ಗಂಗರಾಜು ಆಯ್ಕೆ

Date:

ಮಧ್ಯ ಪ್ರದೇಶ ರಾಜ್ಯದ ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರೀಯ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳುವ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ವಿಕಲ ಚೇತನ ಗಂಗರಾಜು ಆಯ್ಕೆಯಾಗಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ರೈಲು ಪ್ರಯಾಣ ಮಾಡುವ ವೇಳೆ ಬಿದ್ದು ಬೆನ್ನು ಮೂಳೆ ಕಳೆದುಕೊಂಡು ಕುಳಿತಲ್ಲೇ ಕುಳಿತುಕೊಳ್ಳುವ ಸನ್ನಿವೇಶ ಎದುರಾಯಿತು. ಈ ಸಮಯ ಕೆಲ ತಿಂಗಳು ಆಲೋಚನೆಯಲ್ಲಿ ಮುಳುಗಿ ಜೀವನ ಮುಗಿಯಿತು ಎನ್ನುವ ಖಿನ್ನತೆ ಹಂತಕ್ಕೆ ತೆರಳಿದ್ದರು.

WhatsApp Image 2024 09 25 at 5.01.24 PM

ಇದೇ ಬೇಸರದಲ್ಲಿದ್ದಾಗ ವಿಕಲ ಚೇತನರ ಕ್ರೀಡೆ ಕಡೆ ಆಸಕ್ತಿ ಬೆಳೆದು ಕ್ರಿಕೆಟ್, ಹ್ಯಾಡ್ ಬಾಲ್ ಆಟ ಸೇರಿದಂತೆ ವಿಕಲ ಚೇತನರ ಹಲವು ಕ್ರೀಡೆಯಲ್ಲಿ ಪಾಲ್ಗೊಂಡು ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಆಟದ ಬಗ್ಗೆ ಅತೀವ ಆಸಕ್ತಿ ಬೆಳೆಸಿಕೊಂಡು ಇಂದು ಅದೇ ಕ್ರೀಡೆಯಲ್ಲಿ ರಾಜ್ಯ ತಂಡಕ್ಕೆ ಆಯ್ಕೆಯಾಗಿ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳಲಿದ್ದಾರೆ. ತಾಲ್ಲೂಕಿಗೆ ಕೀರ್ತಿ ತಂದುಕೊಟ್ಟ ಗಂಗರಾಜು ಅವರ ಸಾಧನೆಗೆ ಮತ್ತಷ್ಟು ಪ್ರೋತ್ಸಾಹ ದೊರೆಯಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...