ಗುಬ್ಬಿ | ಹಳೆ ವಿದ್ಯಾರ್ಥಿಗಳಿಂದ ನಿರ್ಮಿಸಿದ್ದ ಸೈಕಲ್ ಸ್ಟ್ಯಾಂಡ್ ಉದ್ಘಾಟನೆ

Date:

 ಓದಿದ ಶಾಲೆ ಹಾಗೂ ಗ್ರಾಮವನ್ನು ಮರೆಯದೆ ಋಣ ತೀರಿಸುವಲ್ಲಿ ಹಳೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಾ. ವೆಂಕಟಾಚಲಯ್ಯ ತಿಳಿಸಿದರು.

ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಳೆ ವಿದ್ಯಾರ್ಥಿಗಳಿಂದ ನೂತನವಾಗಿ ನಿರ್ಮಿಸಿದ್ದ ಸೈಕಲ್ ಸ್ಟ್ಯಾಂಡ್,  ಶಾಲಾ ಕಟ್ಟಡ, ಶುದ್ದ ನೀರಿನ ಘಟಕ, ನೂತನ ಶಾಲಾ ಕೊಠಡಿ ಉದ್ಘಾಟನೆ ಹಾಗೂ ಭೋಜನಾಲಯ ಮತ್ತು ಸಭಾಂಗಣ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಹಳೆಯ ವಿದ್ಯಾರ್ಥಿಗಳ ನಿರಂತರ ಯಶಸ್ಸು ಮತ್ತು ಬೆಳವಣಿಗೆಗೆ ಜೀವನಪರ್ಯಂತ ಕಲಿಕೆ ಅತ್ಯಗತ್ಯ. ಗ್ರಾಮದಲ್ಲಿ ಇಂತಹ ಸಂಘಟನೆಗಳು ಗಟ್ಟಿಯಾದರೆ ಗ್ರಾಮ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ.ಸಿ.ಎನ್. ಮಾತನಾಡಿ, ಸುಮಾರು 18 ಲಕ್ಷದ ವೆಚ್ಚದ ಕಾಮಗಾರಿ ಯಾಗಿದ್ದು, ಈ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುತ್ತೇವೆ. ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಕಲಿಕೆಗೆ ಬೇಕಾದ ಪೂರಕ ಕೆಲಸ ಮಾಡಲು ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿಗಳು ಶ್ರಮಿಸಲು ಸದಾ ಸಿದ್ದ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಗೋವಿಂದರಾಜು, ಮುಖ್ಯ ಶಿಕ್ಷಕಿ ಬಿ. ಹೆಚ್.ಗಂಗಮ್ಮ, ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲಕೃಷ್ಣ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಂ. ಡಿ. ನಯಾಜ್, ಉಪಾಧ್ಯಕ್ಷ ಕೆಂಪರಾಜು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕಾರ್ಯಾಧ್ಯಕ್ಷರಾದ ಕೃಷ್ಣಮೂರ್ತಿ,ಎಸ್ ಡಿ ಎಂ ಸಿ ಸದಸ್ಯರು, ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪೋಷಕರುಗಳು ಶಾಲಾ ಕಾಲೇಜಿನ ಬೋಧಕರು ಹಾಗೂ ಬೋಧಕೇತರರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...