ಗುಬ್ಬಿ | ರಾಜಸ್ಥಾನದ ಪ್ರಜೆಗಳಿಗೆ ಕರ್ನಾಟಕ ಕರ್ಮ ಭೂಮಿ : ರಾಜಸ್ಥಾನ ಸಚಿವ ಜೋಗರಾಮ್ ಪಟೇಲ್

Date:

ರಾಜಸ್ಥಾನದಿಂದ ವ್ಯಾಪಾರ ವ್ಯವಹಾರಕ್ಕೆ ಆಗಮಿಸಿದ ಪ್ರಜೆಗಳಿಗೆ ಕರ್ನಾಟಕ ಕರ್ಮ ಭೂಮಿ ಅನಿಸಿದೆ ಎಂದು ರಾಜಸ್ಥಾನ ಸರ್ಕಾರ ಕಾನೂನು ಮತ್ತು ಸಂಸದೀಯ ಹಾಗೂ ಶಿಕ್ಷಣ ಸಚಿವ ಜೋಗರಾಮ್ ಪಟೇಲ್ ತಿಳಿಸಿದರು.

ಗುಬ್ಬಿ ಪಟ್ಟಣಕ್ಕೆ ಭೇಟಿ ನೀಡಿ ರಾಜಸ್ಥಾನ ಮರ್ಜೆಂಟ್ಸ್ ಅಸೋಶೇಷನ್ ವರ್ತಕರ ಜೊತೆ ಸಂವಾದ ನಡೆಸಿ ಮಾತನಾಡಿದ ಅವರು ಹಾಲಿನಲ್ಲಿ ನೀರು ಬೆರೆತರೆ ಹೇಗೆ ಬೇರ್ಪಡಿಸಲು ಸಾಧ್ಯವಿಲ್ಲವೂ ಅದೇ ರೀತಿ ಕನ್ನಡಿಗರ ಜೊತೆ ಬೆರೆತಿದ್ದಾರೆ. ಇಲ್ಲಿನ ಸಂಸ್ಕೃತಿ ಪರಂಪರೆ, ಪದ್ಧತಿಗೆ ಹೊಂದಿಕೊಂಡು ಇಲ್ಲಿಯೇ ಆಸ್ತಿಪಾಸ್ತಿಗಳನ್ನು ಸಂಪಾದಿಸಿ ಜೀವನ ಪರ್ಯಂತ ಇಲ್ಲಿನ ನಾಗರೀಕರಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ಕರ್ನಾಟಕದಲ್ಲಿ ಜೀವನ ನಡೆಸಲು ವ್ಯಾಪಾರಕ್ಕೆ ಬಂದ ರಾಜಸ್ಥಾನದ ಮಂದಿಗೆ ಸ್ಥಳಾವಕಾಶ ನೀಡಿ ಅವರೊಂದಿಗೆ ವ್ಯವಹಾರ ಕೂಡಾ ನಡೆಸಿ ಸಹಕರಿಸಿದ ಕನ್ನಡಿಗರು ಅವರನ್ನು ಹೊರ ರಾಜ್ಯದವರು ಎಂಬ ಬೇದ ಭಾವ ಎಂದೂ ತೋರಿಲ್ಲ. ಈ ಜೊತೆಗೆ ನಮ್ಮಲ್ಲಿಯ ದೇವಾಲಯಗಳಿಗೆ ಆರ್ಥಿಕ ನೆರವು, ನಮ್ಮ ಹಬ್ಬ ಜಾತ್ರೆಯಲ್ಲಿ ಆಸುಹೊಕ್ಕಾದ ಇವರುಗಳು ನಮ್ಮಲ್ಲಿ ಸೇಟುಗಳೆಂದು ಕರೆಯಲ್ಪಟ್ಟಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಭವರ್ ಲಾಲ್, ಗಣಪತ್ ರಾಮ್, ಪುಕಾರಾಮ್, ಕಾಂತಿಲಾಲ್, ಶಿವು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...