ಗುಬ್ಬಿ | ಸುವರ್ಣ ಕರ್ನಾಟಕ ಕಲಾ ರತ್ನ ಪ್ರಶಸ್ತಿಗೆ ಭಾಜನರಾದ ಎಂ.ಎನ್.ಮೂರ್ತಿ

Date:

ಗುಬ್ಬಿ ತಾಲೂಕಿನ ಮುಸ್ ಕೊಂಡ್ಲಿ ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಹರಿಕಥಾ ವಿದ್ವಾನ್ ಎಂ.ಎನ್.ಮೂರ್ತಿ ಅವರಿಗೆ ಕುಂದಾನಗರಿ ಬೆಳಗಾವಿ ತುಳಸಿ ಅಭಿವೃದ್ಧಿ ಸಂಸ್ಥೆಯಿಂದ ಕರ್ನಾಟಕ ನೆಲ ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿಕ, ಕಲೆ ಸಾಮಾಜಿಕ ಹಾಗೂ ಜನಪರ ಕಾಳಜಿ ಇಟ್ಟು ನಿಸ್ವಾರ್ಥ ಸೇವೆ ಸಲ್ಲಿಸಿದವರಿಗೆ ಡಿಸೆಂಬರ್ 8ರಂದು ಸುವರ್ಣ ಕರ್ನಾಟಕ ಕಲಾ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವೃತ್ತಿಯಲ್ಲಿ ಕೃಷಿಕರಾದ ಇವರು18 ನೇ ವಯಸ್ಸಿನಲ್ಲಿ ರಂಗಭೂಮಿ ಪ್ರವೇಶಿಸಿ ಪೌರಾಣಿಕ ಪಾತ್ರಗಳಲ್ಲಿ ಅಭಿನಯಿಸಿ ಹಲವು ಪಾತ್ರಗಳಿಗೆ ಜೀವ ತುಂಬಿದ್ದಾರೆ. ಇವರ ಕಲಾ ಸೇವೆಯನ್ನು ಗುರುತಿಸಿ ಕಾರೆಹಳ್ಳಿ ಶ್ರೀ ಚಿಕ್ಕಮ್ಮ ದೊಡ್ಡಮ್ಮ ದೇವಿ ಕೃಪಾಪೋಷಿತ ನಾಟಕ ಮಂಡಳಿಯವರು ಕಲಾ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈಗ ಸುವರ್ಣ ಕರ್ನಾಟಕ ಕಲಾ ರತ್ನ ಪ್ರಶಸ್ತಿಗೆ ಭಾಜನರಾಗಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...