ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯರಾಗಿ ಎಂ.ವಿ.ಶ್ರೀನಿವಾಸಯ್ಯ ನೇಮಕ

Date:

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ನಂತರದಲ್ಲಿ ಸರ್ಕಾರದ ಪರವಾಗಿ ನಾಮ ನಿರ್ದೇಶಿತ ಸದಸ್ಯರಾಗಿ ಎಂ.ವಿ.ಶ್ರೀನಿವಾಸಯ್ಯ ನೇಮಕಗೊಂಡಿದ್ದಾರೆ.

ಮಾಜಿ ಶಾಸಕ ವೀರಣ್ಣಗೌಡರ ಪುತ್ರ ಶ್ರೀನಿವಾಸಯ್ಯ ಸುದ್ದಿಗಾರರ ಜೊತೆ ಮಾತನಾಡಿ ಕೃಷಿಕರ ಪರ ಕೆಲಸ ಮಾಡುವ ಪಿಎಲ್ ಡಿ ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರ ಜೊತೆ ಶ್ರಮಿಸುತ್ತೇವೆ. ಸರ್ಕಾರದ ಮೂಲಕ ಹೆಚ್ಚಿನ ಸಹಕಾರ ಪಡೆದು ಎಲ್ಲರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಬ್ಯಾಂಕ್ ಅಭಿವೃದ್ದಿ ಪಡಿಸುತ್ತವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...