ಗುಬ್ಬಿ | ಅದ್ದೂರಿ ದಿಂಡಿ ಉತ್ಸವ : ಇತಿಹಾಸ ಸೃಷ್ಟಿಸಿದ ಮೆರವಣಿಗೆ

Date:

ಆಷಾಢ ಮಾಸದ ಏಕಾದಶಿ ಹಿನ್ನಲೆ ಗುಬ್ಬಿಯಲ್ಲಿ ನಡೆದ 21 ನೇ ವರ್ಷದ ದಿಂಡಿ ಉತ್ಸವದ ಅಂಗವಾಗಿ ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ಅಡಿಗಳ ಎತ್ತರದ ಕಟೌಟ್ ಗೆ ಹಾಲಿನ ಅಭಿಷೇಕ ಹಾಗೂ ಪುಷ್ಪಾರ್ಚನೆಯನ್ನು ದಾನಿಗಳಾದ ನಾಗರತ್ನಬಾಯಿ ಜ್ಞಾನೇಶ್ವರ್ ರಾವ್ ಮತ್ತು ಮಕ್ಕಳು ಅವರು ಅದ್ದೂರಿಯಾಗಿ ನಡೆಸಿದರು.

ಗುಬ್ಬಿ ಪಟ್ಟಣದ ಪಾಂಡುರಂಗ ಸ್ವಾಮಿ ಅವರ ದೇವಾಲಯದಿಂದ ಊರಿನ ಪ್ರಮುಖ ರಸ್ತೆಯಲ್ಲಿ ಪ್ರತಿ ವರ್ಷ ಮೆರವಣಿಗೆ ಸೇವೆ ನಡೆಸಿರುವ ದಾನಿಗಳಾದ ನಾಗರತ್ನ ಬಾಯಿ ಹಾಗೂ ಅವರ ಮಕ್ಕಳು ಈ ಬಾರಿ 20 ಲಕ್ಷ ಹಣದಲ್ಲಿ ಅದ್ದೂರಿ ದಿಂಡಿ ಉತ್ಸವ ಅತ್ಯಾಕರ್ಷಕವಾಗಿ ನಡೆಸಿದರು. ಮೆರವಣಿಗೆ ಪಟ್ಟಣದಲ್ಲಿ ಇತಿಹಾಸ ಸೃಷ್ಟಿಸಿದೆ. ಈ ಬಾರಿ 21 ಅಡಿಗಳ ಕಟೌಟ್ ಹಾಗೆಯೇ ಕ್ರೇನ್ ಬಳಸಿ ಹಾಲಿನ ಅಭಿಷೇಕ ಸಾವಿರಾರು ಭಕ್ತರ ಗಮನ ಸೆಳೆಯಿತು.

ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ನಡೆಯಿತು. ನಂತರ ಶ್ರೀ ಪಾಂಡುರಂಗಸ್ವಾಮಿ ಶ್ರೀ ರುಕ್ಮಿಣಿ ದೇವಿಯ ಅದ್ದೂರಿ ಮೆರವಣಿಗೆ ಊರಿನ ರಾಜ ಬೀದಿಗಳಲ್ಲಿ ಹೆಸರಾಂತ ಬೆಳ್ತಂಗಡಿ ಸಾಂಸ್ಕೃತಿಕ ಕಲಾ ಮೇಳದೊಂದಿಗೆ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ವಾಸುದೇವರಾವ್, ಕಾರ್ಯದರ್ಶಿ ಚಂದನ್, ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಮಹೇಶ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...