ಗುಬ್ಬಿ | ಸುರಿಗೇನಹಳ್ಳಿ ಗುಡ್ಡದ ರಂಗನಾಥಸ್ವಾಮಿ ದೇಗುಲದಲ್ಲಿ ಮುಂದುವರಿದ ಕಳ್ಳತನ

Date:

ಗುಡ್ಡದ ಶ್ರೀ ರಂಗನಾಥಸ್ವಾಮಿ ದೇವಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಸಿಸಿಟಿವಿ ಡಿವಿಆರ್ ಕದ್ದು ಹುಂಡಿ ಒಡೆದು ಸುಮಾರು ಇಪ್ಪತ್ತು ಸಾವಿರ ಕಳ್ಳತನ ಮಾಡಿರುವ ಘಟನೆ ಗುರುವಾರ ಮುಂಜಾನೆ ತಾಲ್ಲೂಕಿನ ಕಸಬಾ ಹೋಬಳಿಯ ಸುರಿಗೇನಹಳ್ಳಿ ಗುಡ್ಡದಲ್ಲಿ ನಡೆದಿದೆ.

ಪ್ರತಿ ದಿನದಂತೆ ಅರ್ಚಕ ರಂಗೇಗೌಡ ಬೆಳಗ್ಗೆ 8 ಗಂಟೆ ಸಮಯದಲ್ಲಿ ದೇವಸ್ಥಾನದ ಬಳಿ ಪೂಜೆ ಮಾಡಲು ಬಂದು ದೇವಸ್ಥಾನದ ಬೀಗ ತೆಗೆದಾಗ ಕಳ್ಳರು ಕಿಟಕಿ ಮುರಿದು ಒಳನುಗ್ಗಿ ಹುಂಡಿ ಒಡೆದ ಘಟನೆ ಬಗ್ಗೆ ತಿಳಿದಿದೆ.

1001134952

ಕಳೆದ ನಾಲ್ಕು ತಿಂಗಳ ಹಿಂದೆ ಕಳ್ಳತನ ನಡೆದಿತ್ತು. ಇದೊಂದೇ ದೇವಸ್ಥಾನದಲ್ಲಿ ಸತತ 6 ಬಾರಿ ಕಳ್ಳತನ ನಡೆದಿರುವುದು ಗಮನಿಸಬೇಕಾದ ಅಂಶವಾಗಿದೆ. ಕಳೆದ 5 ದಿನಗಳ ಹಿಂದೆಯಷ್ಟೇ ದೇವಸ್ಥಾನದ ಹುಂಡಿಯ ಹಣ ತೆಗೆದು ಲೆಕ್ಕ ಮಾಡಿ ಎಲ್ಲಾ ಹಣವನ್ನು ಬ್ಯಾಂಕ್ ನಲ್ಲಿ ಹಾಕಿದ್ದ ಕಾರಣ ಕಳ್ಳರ ಕೈ ಚಳಕ ಪ್ರಯೋಜನಕ್ಕೆ ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳ್ಳತನ ಪ್ರಯತ್ನ ನಡೆದ ಮೇಲೆ ಸಿಕ್ಕಿ ಬೀಳುವ ಭಯದಲ್ಲಿ ಸಿಸಿಟಿವಿ ಗೆ ಅಳವಡಿಸಿದ್ದ ಡಿವಿಆರ್ ಕದ್ದು ಪರಾರಿಯಾಗಿರುವ ಘಟನೆ ಲೋಕಲ್ ಕಳ್ಳರ ಕೆಲಸ ಎಂದು ಸ್ಥಳೀಯರು ಚರ್ಚೆ ಮಾಡುತ್ತಿದ್ದಾರೆ. ಒಂದೇ ವರ್ಷದಲ್ಲಿ ನಾಲ್ಕು ಬಾರಿ ಒಂದೇ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಗುಬ್ಬಿ ಪೊಲೀಸರು ಕಳ್ಳರ ಜಾಡು ಹಿಡಿಯುವರೇ ಕಾದು ನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...