ಹಾಸನ | ‘ಭುವನ ಭಾಗ್ಯ’ ಕಾದಂಬರಿ ಬಿಡುಗಡೆ; ಪ್ರಶಸ್ತಿ ಪ್ರದಾನ ಸಮಾರಂಭ

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು ಹೊನ್ನಾವರ ಪುಟ್ಟರಾಜು ಹೆಚ್ ಎಲ್ ಇವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಡಿ. ವೈ ಎಸ್ ಪಿ ರವಿ ಪ್ರಸಾದ್ ಮಾತನಾಡಿ, ವಿದ್ಯಾಭ್ಯಾಸ ಹಾಗೂ ಜೀವನವನ್ನು ಯಾವ ರೀತಿಯಲ್ಲಿ ನಿರ್ವಹಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಮಕ್ಕಳು ಓದುವ ಕಡೆ ಆಸಕ್ತಿ ಕೊಟ್ಟು ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2024 08 19 at 7.32.53 PM edited

ಸಾಹಿತಿ, ನಾಟಕಗಾರ, ಕವಿ, ಕಾದಂಬರಿಕಾರರಾದ ಗಿರಿರಾಜ್ ಹೊನ್ನಾಶೆಟ್ಟಿ ಮಾತನಾಡಿ, ಹಲವಾರು ಪುಸ್ತಕಗಳನ್ನು ಬರೆದಿದ್ದೇನೆ. ಭುವನ ಭಾಗ್ಯ ಎಂಬ ಕಾದಂಬರಿಯಲ್ಲಿ ಇವತ್ತಿನ ದಿನದಲ್ಲಿ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಓದುವ ಮಕ್ಕಳು ಆಲಿಸಿ ಅವರು ಕೂಡ ಬರವಣಿಗೆ ಶೈಲಿ ವೃದ್ಧಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಪ್ರೊ.ಗಂಗೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ ಸಿ ಜಿ ಯತೀಶ್ವರ್, ಹೆಚ್. ಎಲ್ ಪುಟ್ಟರಾಜು, ದಿನೇಶ್, ಈ ದಿನ.ಕಾಮ್ ವರದಿಗಾರ್ತಿ ಗಿರಿಜಾ ಎಸ್.ಜಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಸ್ಥಳೀಯರು ಉಪಸ್ಥಿತರಿದ್ದರು.

WhatsApp Image 2024 08 19 at 7.33.48 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...