ಹಾಸನ | ಹಾಸನಾಂಬ ದೇವಾಲಯ ಸ್ನೇಹ, ಪ್ರೀತಿ, ಸಹಬಾಳ್ವೆ ಬೆಸೆಯುವ ಸ್ಥಳ: ಬಾನು ಮುಷ್ತಾಕ್

Date:

ಹಾಸನದ ಹಾಸನಾಂಬ ದೇವಿ ದರ್ಶನವನ್ನು ಇದೆ ಮೊದಲನೇ ಬಾರಿ ಪಡೆಯುತ್ತಿಲ್ಲ. ದೇವಾಲಯ ನಮ್ಮ ಮನೆ ಮುಂದಿನ ಬೀದಿಯಲ್ಲಿದೆ. ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರ್ತಿದ್ದೆ. ಈ ದೇವಾಲಯ ಸ್ನೆಹ, ಪ್ರೀತಿ, ಸಹಬಾಳ್ವೆ, ಸಾಮಾಜಿಕ ಸಾಮರಸ್ಯ ಬೆಸೆಯುವ ಸ್ಥಳ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದರು.

ದೇವಿ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಂಚೆ ಹಾಸನಾಂಬ ದೇವಿಯ ಬಗ್ಗೆ ಯಾರಿಗೂ ಗೊತ್ತಾಗುತ್ತಿರಲಿಲ್ಲ, ಈಗ ಎಲ್ಲಾ ಕಡೆ ಗೊತ್ತಾಗುತ್ತಿದೆ. ಇದು ಭಾವೈಕ್ಯತೆಯ ಸಂಕೇತ. ಬಹಳ ಹಿಂದಿನಿಂದೂ ಮುಸ್ಲಿಮರು ಹಸನ್ ಬಿ ಹುಸೇನ್ ಬಿ ಎಂದು ನಂಬುವ ಕಾಲವಿತ್ತು. ನಮ್ಮ ಪೂರ್ವಿಕರು ಮುಸ್ಲಿಂ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದು ಹೇಳಿ ಕೊಡುತ್ತಿದ್ದರು. ಹಾಗಾಗಿ ಇದು ಭಾವೈಕ್ಯತೆಯ ಸ್ಥಳ” ಎಂದರು.

ಇದನ್ನೂ ಓದಿ: ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಚ್ಚಿನ ಭಕ್ತಿ, ಭಾವೈಕ್ಯತೆಯ ನೆಮ್ಮದಿಯ ತಾಣವಿದು. ಮುಸ್ಲಿಂ ಸಮುದಾಯದವರು ಹಿಂದೆ ಬಹಳಷ್ಟು ಮಂದಿ ಬರ್ತಿದ್ರು.
ಆಗ ಅವರ ಗ್ರಹಿಕೆ ಬೇರೆಯಾಗಿತ್ತು. ಸಕ್ಕರೆ ಊದುಕಡ್ಡಿ ತಂದು ಪೂಜಿಸುತ್ತಿದ್ದರು. ಮಧ್ಯೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಇತ್ತೀಚೆಗೆ ಮತ್ತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಇದು ಹೀಗೆ ಮುಂದುವರೆಯಬೇಕು. ಧಾರ್ಮಿಕ ಕಟ್ಟುಪಾಡುಗಳನ್ನು ಬದಿಗಿಟ್ಟು ಎಲ್ಲರೂ ಸಹಬಾಳ್ವೆ ನಡೆಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...