ಹಾಸನ l ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು

Date:

ನಿಶ್ಚಿತವಾಗಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ಮುರಿದು ಬಿದ್ದಿರುವ ಘಟನೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ.

ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ವೇಣುಗೋಪಾಲ್.ಜಿ ಅವರ ಮದುವೆ ಶುಕ್ರವಾರ ನಿಗದಿಯಾಗಿತ್ತು. ಪಲ್ಲವಿ ಎಂಬ ವಧು ತಾಳಿ ಕಟ್ಟುವ ಮುಹೂರ್ತದ ವೇಳೆಯಲ್ಲಿ ಪಲ್ಲವಿಗೆ ಬಂದ ಒಂದು ಕರೆಯ ನಂತರ ಆಕೆ ತಕ್ಷಣವೇ ಮದುವೆಯನ್ನು ನಿರಾಕರಿಸಿ,

ಈ ಮದುವೆ ಬೇಡ” ಎಂದು ಹಠ ಹಿಡಿದು ಮದುವೆಯನ್ನು ನಿಲ್ಲಿಸಿ, ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದೇನೆ, ಆಗುವುದಾದರೆ ಅವನನ್ನೇ ಆಗುವುದು ಎಂದು ಮದುವೆ ಮಂಟಪದಲ್ಲಿರುವ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡು ನನಗೆ ಈ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ. ವಧುವಿನ ಪೋಷಕರು ಎಷ್ಟೇ ಹೇಳಿದರೂ ಆಕೆ “ಮದುವೆ ಬೇಡವೇ ಬೇಡ” ಎಂದು ದೃಢವಾಗಿ ಹೇಳಿದ್ದಾರೆ. ಈ ವಿಚಾರ ತಿಳಿದ ವರ ವೇಣುಗೋಪಾಲ್‌ ಕೂಡ, ಈ ಮದುವೆಗೆ ನಮ್ಮ ಒಪ್ಪಿಗೆ ಕೂಡ ಇಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ತಾಳಿ ಕಟ್ಟಿಸಿಕೊಂಡು ಪದವಿ ಪರೀಕ್ಷೆ ಬರೆಯಲು ಬಂದ ವಧು

ಈ ಘಟನೆ ಕುರಿತು ಸ್ಥಳಕ್ಕೆ ಬಡಾವಣೆ ಮತ್ತು ನಗರ ಠಾಣೆ ಪೊಲೀಸರು ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿದ್ದಾರೆ. ವಧು ಪಲ್ಲವಿಯ ನಿರ್ಧಾರ ಬದಲಾಗದ ಕಾರಣ, ಪಲ್ಲವಿಯ ಪೋಷಕರು ಕಣ್ಣೀರಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...