ಹಾಸನ l ಜೂನ್ 9ರಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಸನ ಜಿಲ್ಲಾ ನಾಗರಿಕ ಸನ್ಮಾನ

Date:

ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್‌ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸಂಭ್ರಮಾಚಾರಣೆಯನ್ನು ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ವತಿಯಿಂದ ಹಾಸನ ಜಿಲ್ಲೆಯ ಹಾಸನಾಂಬ ಕಲಾಕ್ಷೇತ್ರದಲ್ಲಿ
9ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡ, ಕರ್ನಾಟಕ ಮತ್ತು‌ ಇಡೀ ಭಾರತಕ್ಕೇ ಹೆಮ್ಮೆ ತರುವ ಸಂಗತಿಯಾಗಿದೆ. ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿದೆ. ಸಮೃದ್ಧ ಹಾಗೂ ಶಾಸ್ತ್ರೀಯ ಭಾಷೆಯಾದ ನಮ್ಮ ಕನ್ನಡ ಭಾಷೆ ಇಂದು ಹಲವು ಸಮಸ್ಯೆಗಳು ಮತ್ತು ದಾಳಿಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಸತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಬಹಳ ಸಂತಸದ ವಿಷಯ ಎಂದು ಜನಪರ ಸಂಘಟನೆ ಮುಖಂಡರು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿ, ನ್ಯಾಯವಾದಿ ಹಾಗೂ ಜನಪರ ಚಳುವಳಿಗಳ ಒಡನಾಡಿ ಶ್ರೀಮತಿ ಬಾನು ಮುಷ್ತಾಕ್ ಮತ್ತು ಕನ್ನಡ ಕೃತಿಯನ್ನು ಅತ್ಯಂತ ಸಮರ್ಥವಾಗಿ ಅನುವಾದಿಸಿ ಕನ್ನಡಕ್ಕೆ ಜಾಗತಿಕ ಮನ್ನಡೆಗಳಿಸಲು ಕಾರಣರಾದ ನಮ್ಮ ಪಕ್ಕದ ಜಿಲ್ಲೆಯವರಾದ ಶ್ರೀಮತಿ ದೀಪಾ ಭಾಸ್ತಿ ಅವರನ್ನು ಹೃದಯ ಪೂರ್ವಕವಾಗಿ ಅಭಿನಂಧಿಸಬೇಕಾಗಿರುವುದು ಎಲ್ಲ ಕನ್ನಡಿಗರ ಕರ್ತವ್ಯವಾಗಿದೆ. ಕನ್ನಡ, ಕರ್ನಾಟಕ ನಮ್ಮ ಹಾಸನ, ಜಿಲ್ಲೆ, ರಾಜ್ಯ ಮತ್ತು ಇಡೀ ದೇಶಕ್ಕೇ ಹೆಸರು ತಂದ ಶ್ರೀಮತಿ ಭಾನು ಮುಷ್ತಾಕ್ ಮತ್ತು ಶ್ರೀಮತಿ ದೀಪಾ ಭಾಸ್ತಿ ಅವರಿಗೆ ‘ಒಂದು ನಾಗರಿಕ ಸನ್ಮಾನ’ ಮಾಡಿ ಗೌರವಿಸುವುದು ನಮ್ಮೆಲ್ಲರ ಆಧ್ಯತೆಯ ಕೆಲಸವಾಗಿದೆ. ಆದ್ದರಿಂದ ಎಲ್ಲರೂ ಕಾರ್ಯಕ್ರಮಕ್ಕೆ ತಪ್ಪದೆ ಭಾಗವಹಿಸಬೇಕೆಂದು ಜನಪರ ಸಂಘಟನೆಯ ಒಕ್ಕೂಟದಿಂದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...