ಹಾಸನ l ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Date:

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು.

69ನೇ  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪುರಸ್ಕೃತರಿಗೆ ಸನ್ಮಾನಿಸಿ ಅಭಿನಂದನಾ ಸಮಾರಂಭವನ್ನು ಯಶಸ್ವಿನಿಂದ ನೆರವೇರಿಸಲಾಯಿತು.

Screenshot 2024 11 23 21 19 52 16 7352322957d4404136654ef4adb64504

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ ಹೆಚ್ ಎಲ್ ಮಲ್ಲೇಶ್ ಗೌಡ ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ನಾವೆಲ್ಲರೂ ಬೆಳಸಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆ ಅಸ್ತಿತ್ವದಲ್ಲಿರಬೇಕು. ನಾಡು, ನುಡಿ ಜಾನಪದ ಕಲೆಗನ್ನೋಳಗೊಂಡ ಕನ್ನಡ ಭಾಷೆ ಸ್ಥಿರವಾಗಿರಲಿ. ಎಲ್ಲರೂ ಹೆಚ್ಚಾಗಿ ಕನ್ನಡ ಭಾಷೆ ಮಾತಾಡುತ್ತಾ ಹಾಗೆಯೇ ಬೇರೆ ಭಾಷೆಯನ್ನೊಂದಿರುವ ಜನರಿಗೆ ಕನ್ನಡ ಭಾಷೆ ಕಲಿಸುವ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಮತಿ ಜಯಂತಿ ಚಂದ್ರಶೇಖರ್ ಸಾಹಿತ್ಯ, ಹಳ್ಳಿ ವೆಂಕಟೇಶ್ ಸಾಹಿತ್ಯ, ಎಎಸ್ ಕೃಷ್ಣೆಗೌಡ ಪೌರಾಣಿಕ ರಂಗಭೂಮಿ, ಮಂಜು ಮೊಟ್ಟನವಿಲೆ ಜಾನಪದ ಸಂಗೀತ, ಎಸ್ ಆರ್ ಕಂಠಿ ಶೈಲಜ ಬಿವಿ ಭರತನಾಟ್ಯ ಇವರಿಗೆ ಗೌರವಿಸಿ, ಪ್ರಶಸ್ತಿ ನೀಡಲಾಯಿತು. ವಿಶೇಷ ಸನ್ಮಾನಿತರಾದ ರಿತೇಶ್ ಎಂ ವಿಜ್ಞಾನ ಹಾಗೂ ತಂತ್ರಜ್ಞಾನ, ತಿಲಕ್ ನಾರಾಯಣ ಎನ್,ಎಲ್ ಭಾರತೀಯ ಸೇನೆ, ಗೌರವ ನೀಡುವ ಮೂಲಕ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ಈ  ವೇಳೆ ಕಸಾಪ ಅಧ್ಯಕ್ಷರಾದ ಎಚ್ ಎನ್ ಲೋಕೇಶ್, ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್  ಅರುಣ್ ಕುಮಾರ್, ಜಿಲ್ಲಾ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಬೊಮ್ಮೇಗೌಡ, ಮಮತೇಶ್, ತಾಲೂಕು ಕಸಾಪ ಸಂಘಟನ ಕಾರ್ಯದರ್ಶಿಯಾದ ಜಬಿವುಲ್ಲಾ ಬೇಗ್, ಪದಾಧಿಕಾರಿಗಳಾದ ಮಲ್ಲೇಗೌಡ್ರು, ಯಶೋಧಾ ಜೈನ್, ಗೋವಿಂದ್, ರಾಜ್, ಶಿವನಗೌಡ ಪಾಟೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...