ಹಾಸನ | ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ

Date:

ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವಿಶೇಷ ಜಂಟಿ ಸಭೆಯಲ್ಲಿ ಮಾತನಾಡಿದರು.

“ಕಾಡಾನೆ ದಾಳಿಯಿಂದ ಮೃತರ ಕುಟುಂಬಕ್ಕೆ ವೈಜ್ಞಾನಿಕವಾಗಿ ನ್ಯಾಯ ಸಮ್ಮತ ಪರಿಹಾರ ನಿಗದಿ ಮಾಡಬೇಕು. ಬೆಳೆ ಕಟಾವು ಸಂದರ್ಭದಲ್ಲಿ ರೈತರ ಜಮೀನುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಅರಣ್ಯ ಇಲಾಖೆಗೆ ತರಬೇತಿ ಹೊಂದಿದ ಅಧಿಕಾರಿಗಳು ಹಾಗೂ ಪರಿಣಿತ ಸಿಬ್ಬಂದಿ ನೇಮಕವಾಗಬೇಕು. ಆನೆಧಾಮ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಿ ಸಕಲೇಶಪುರ ಹಾಗೂ ಆಲೂರು ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳನ್ನು ಸಾಕುವ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಯಲ್ಲಿ ಪಕ್ಷವನ್ನು ಜಿಪಂ ಹಾಗೂ ತಾಪಂ ಚುನಾವಣೆಗೆ ಬಲಿಷ್ಠವಾಗಿ ಸಂಘಟಿಸಲು ಬೂತು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ನಿರ್ಧಾರ ಮಾಡಲಾಯಿತು. ಹಾಗೂ ಪಕ್ಷದ ಆಂತರಿಕ ಚುನಾವಣೆಯ ಅವಲೋಕನ ಮಾಡಿದರು.

ಈ ಸುದ್ದಿ ಓದಿದ್ದೀರಾ? ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರು

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಕ್ರಮ್ ಮೌಲಾನಾ, ಹಾಸನ ನಗರ ಜಿಲ್ಲಾಧ್ಯಕ್ಷ ಸಿದ್ದೀಕ್ ಆನೆಮಹಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಇಮ್ರಾನ್ ಅರೇಹಳ್ಳಿ, ವಿಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ಅಫ್ರೋಜಾ ಬೇಗಂ, ಪ್ರಧಾನ ಕಾರ್ಯದರ್ಶಿ ಸಾಹಿರಾ ಬಾನು ಮತ್ತು ಜಿಲ್ಲಾ ಮುಖಂಡರು, ವಿಧಾನಸಭಾ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...