ಹಾಸನ l ಕಾಂಗ್ರೆಸ್‌ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಎಚ್ ಪಿ ಸ್ವರೂಪ್

Date:

ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್‌ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾ‌ರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದರೂ ಕೂಡ ನಮ್ಮ ಸರ್ಕಾರದಲ್ಲಿ ಜನಕಲ್ಯಾಣ ಮಾಡಿದ್ದೇವದು ಸುಳ್ಳು ಹೇಳಿಕೊಂಡು ಹಾಸನದಲ್ಲಿ ಮಾಡುತ್ತಿರುವ ಸ್ವಾಭಿಮಾನಿ ಸಮಾವೇಶವನ್ನು ಜೆಡಿಎಸ್‌ ಪಕ್ಷದಿಂದ ಖಂಡಿಸುತ್ತೇವೆ” ಎಂದರು.

ಇದನ್ನೂ ಓದಿದ್ದೀರಾ?ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ಉಪಚುನಾವಣೆ ಗೆದ್ದಿದ್ದೇವೆ. ಮಂಡ್ಯದಲ್ಲಿ ಒಬ್ಬರೂ ಮಾತ್ರ ಜೆಡಿಎಸ್‌ ಶಾಸಕರು ಬಿಟ್ಟರೆ ಉಳಿದ ಎಲ್ಲರೂ ಕಾಂಗ್ರೆಸ್ ಶಾಸಕರೇ ಇದ್ದೇವೆ. ಹಳೆ ಮೈಸೂರಿನಲ್ಲಿಯೂ ಕೂಡ ಕಾಂಗ್ರೆಸ್‌ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ. ಹಾಸನದಲ್ಲಿ ಒಬ್ಬರು ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಇದ್ದು, ಶಕ್ತಿ ತುಂಬುವ ನಿಟ್ಟಿನಲ್ಲಿ ಇಲ್ಲೇ ಕಾಂಗ್ರೆಸ್‌ ಸಮಾವೇಶ ಮಾಡುತ್ತಿದ್ದೇವೆಂದು ಕಾಂಗ್ರೆಸ್‌ ಹೇಳಿಕೊಂಡಿರುವುದು ಹಾಸ್ಯಸ್ಪದ ಹೇಳಿಕೆಯಾಗಿದೆ” ಎಂದರು.

“ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಯೇ? ಇದರ ಕುರಿತು ಡಿಸೆಂಬ‌ರ್ 5ರ ಸಮಾವೇಶದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಉತ್ತರ ಹೇಳಬೇಕು” ಎಂದು ಶಾಸಕ ಎಚ್ ಪಿ ಸ್ವರೂಪ್ ಸವಾಲು ಹಾಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...