ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

Date:

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್ ರಾಜಕಾರಣಕ್ಕೆ ಇಳಿದಿದ್ದಾರೆ. ಖಂಡಿತವಾಗಿ ಪಶ್ಚಿಮ ಘಟ್ಟದ ಜನರ ಪರವಾಗಿ ಮಾತನಾಡಲು ನಾನು ಸಿದ್ದವಿದ್ದೇನೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.

ಹಾಸನ ನಗರದ ಚಿಕ್ಕಮಗಳೂರು ಮಲ್ಟಿಪರ್ಪಸ್‌ ಸೋಷಿಯಲ್‌ ಸರ್ವೀಸ್‌ ಸೊಸೈಟಿಯಲ್ಲಿ ಎದ್ದೇಳು ಕರ್ನಾಟಕ ಹಮ್ಮಿಕೊಂಡಿದ್ದ ಎರಡು ದಿನಗಳ ವಲಯ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು. ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ ಎಲ್ ಅಶೋಕ್ ಹಾಗೂ ರಾಜ್ಯ ಸಮಿತಿ ವೆಂಕಟೇಶ್ ಹಾಗಲಗಂಚಿಯವರು ಸಂಸದರಿಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌ ಅವರು ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಮಾತನಾಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಸಿಡಿ ಬಿಡುಗಡೆಯೇ ಹಾಸನ ಜಿಲ್ಲೆಗೆ ಕಾಂಗ್ರೆಸ್‌ನವರ ಕೊಡುಗೆ: ಹೆಚ್‌ ಡಿ ಕುಮಾರಸ್ವಾಮಿ ಲೇವಡಿ

ಈ ಸಂದರ್ಭದಲ್ಲಿ ಮಲೆನಾಡಿನಲ್ಲಿ ನಿರಂತರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಕೆ ಎಲ್ ಅಶೋಕ್, ವೆಂಕಟೇಶ್ ಹಾಗಲಗಂಚಿ, ಗಿರಿಜಾ ಎಸ್‌ ಜಿ, ವಿಜೇಂದ್ರ, ಎದ್ದೇಳು ಕರ್ನಾಟಕದ ಮುಖಂಡರಾದ ತಾರರಾವ್ ಇರ್ಷಾದ್ ಅಹಮ್ಮದ್ ದೇಸಾಯಿ, ಮುನ್ನ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...