ಹಾಸನ | ಕಾಡಾನೆ ದಾಳಿಗೆ ಮತ್ತೊಂದು ಬಲಿ; ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರ ಧರಣಿ

Date:

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕಾರ್ಮಿಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ.

ಗುರುವಾರ ಸಂಜೆ ಕಾಫಿ ತೋಟದಲ್ಲಿ ಕೆಲಸ ಮುಗಿಸಿ, ಮನೆಗೆ ಮರಳುವ ವೇಳೆ ಕಾಡಾನೆ ದಾಳಿ ಮಾಡಿದೆ. ಸ್ಥಳದಲ್ಲೇ ಕಾರ್ಮಿಕ ವಸಂತ್ ಮೃತಪಟ್ಟಿದ್ದಾರೆ. ಅವರೊಂದಿಗಿದ್ದ ಆತನ ಸ್ನೇಹಿತ ಪ್ರಾಣಾಪಾಯದಿಂದ ಬಜಾವಾಗಿದ್ದಾರೆ. ಕಾಡಾನೆಗಳ ದಾಳಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೂ ಮೃತದೇಹವನ್ನು ತೆಗೆಯಲು ಬಿಡುವುದಿಲ್ಲವೆಂದು ಗ್ರಾಮಸ್ಥರು ಧರಣ ನಡೆಸುತ್ತಿದ್ದಾರೆ.

“ಮನೆಯಿಂದ ಹೊರಹೋದವರು ಮರಳಿ ಬರುವುದೇ ಗ್ಯಾರಂಟಿ ಇಲ್ಲದಂತಾಗಿದೆ. ಯಾರಾದರು ಸಾವನ್ನಪ್ಪಿದರೆ, ಪರಿಹಾರವಾಗಿ ಹಣ ಕೊಡುತ್ತೀರಿ. ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು” ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 20 ವರ್ಷಗಳಲ್ಲಿ ಹಾಸನ ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಮಲೆನಾಡು ಪ್ರದೇಶವಾದ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ನಿರಂತವಾಗಿದೆ. ಕಳೆದ ತಿಂಗಳು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಕೂಡ ಮೃತಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...