ಮನವಿಯನ್ನು ಪರಿಗಣಿಸಿದ ರೈಲ್ವೆ ಇಲಾಖೆ ಸಚಿವಾಲಯ, ಸೂಕ್ತ ಕ್ರಮ ಕೈಗೊಳ್ಳಲು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಮಹಾಪ್ರಬಂಧಕ ಕುಲದೀಪ್ಸಿಂಗ್ ಅವರಿಗೆ ಪತ್ರ ಬರೆದಿದ್ದರು.
ಹೇಮಂತಕುಮಾರ್ ಅವರು, ಹುಬ್ಬಳ್ಳಿಯಲ್ಲಿ ಕುಲದೀಪ್ ಸಿಂಗ್ ಅವರನ್ನು ಗುರುವಾರ ಭೇಟಿ ಮಾಡಿ ವಿಷಯ ಪ್ರಸ್ತಾಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಆಯೋಜಕರ ಬೇಜವಬ್ದಾರಿ ಧೋರಣೆ; ಮೂಲ ಸೌಕರ್ಯವಿಲ್ಲದೆ ಕ್ರೀಡಾಪಟುಗಳ ಆಕ್ರೋಶ
“ಡಿಜಿಎಂ ನಿರ್ದೇಶನದ ಮೇರೆಗೆ ಮೈಸೂರು ವಿಭಾಗದ ಕಮರ್ಷಿಯಲ್ ಇನ್ಸ್ಪೆಕ್ಟರ್ ಸಂತೋಷ್, ಶನಿವಾರ ಆಲೂರು ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ” ಎಂದು ಹೇಮಂತಕುಮಾರ್ ತಿಳಿಸಿದ್ದಾರೆ.




