ಹಾಸನ | ಮಹಿಷ ದಸರಾ ಆಚರಣೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಭೀಮ್ ಆರ್ಮಿ

Date:

‘ಘರ್ಷಣೆಯಾದರೂ ಸರಿ ಮಹಿಷ ದಸರಾ ಮಾಡಲು ಬಿಡುವುದಿಲ್ಲʼ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ, ಕರ್ನಾಟಕ ಭೀಮ್ ಆರ್ಮಿ ಹಾಸನ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ಅವರು ಮಹಿಷಾಸುರನ ಸೌಮ್ಯ ಸ್ವಭಾವದ ಹೊಸ ಚಿತ್ರಪಟವನ್ನು ಉದ್ಘಾಟನೆ ಮಾಡಲು ಸಿದ್ದರಾಗುತ್ತಿದ್ದಾರೆ.

ಪ್ರದೀಪ್ ಎಚ್ ಎಸ್ ಅವರ ನೇತೃತ್ವದಲ್ಲಿ ಹಾಸನ ಭೀಮ್ ಆರ್ಮಿ ವತಿಯಿಂದ ಕಳೆದ ಮೂರು ವರ್ಷಗಳಿಂದ ಮಹಿಷಾ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು, ಈ ಬಾರಿಯೂ ಮಹಿಷಾ ದಸರಾ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ.

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದು, “ದಲಿತ ನಾಯಕರ ಬಗ್ಗೆ ನಿಮಗೆ ಯಾಕಿಷ್ಟು ತಾತ್ಸಾರ ಭಾವನೆ. ಟಿಪ್ಪು ಸುಲ್ತಾನ್ ಜಯಂತಿಯನ್ನು ವಿರೋಧ ಮಾಡ್ತೀರ, ಮಹಿಷ ದಸರಾ ಮಾಡಿದರೂ ನಿಮಗೆ ಕೋಪ ಬರಲು ಕಾರಣವೇನು? ಮಹಿಷ ದಸರಾ ಎಂಬುದು ನಮ್ಮ ಹಕ್ಕು. ನೀವೇಳಿದ್ದನ್ನು ಕೇಳಲು ನಾವು ನಿಮ್ಮ ರಾಜಪ್ರಭುತ್ವದಲ್ಲಿ ಇಲ್ಲ. ನಾವು ಇರುವುದು ಸಂವಿಧಾನದ ಅಡಿಯಲ್ಲಿ” ಎಂದು ಕರ್ನಾಟಕ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಿಜಗುಣಾನಂದರಿಗೆ ಜೀವ ಬೆದರಿಕೆ; ಸ್ವಾಮಿಗಳ ಜೊತೆ ನಾವಿದ್ದೇವೆ ಎಂದ ಕರ್ನಾಟಕ

ಮಹಿಷ ದಸರಾ ಆಚರಣೆ ಮಾಡಲು ಸಂವಿಧಾನ ನಮಗೆ ಹಕ್ಕನ್ನು ನೀಡಿದೆ. ನಾವು ಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ. ನಮ್ಮ ಪೂರ್ವಜರ ಇತಿಹಾಸವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ದಲಿತರು ಪ್ರತಿ ಮನೆಯಲ್ಲೂ ಮಹಿಷಾಸುರನ ಫೋಟೋ ಇಟ್ಟು ಮನೆ ಮನೆಯಲ್ಲಿ ಮಹಿಷ ದಸರಾ ಆಚರಣೆ ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...