ಆನೇಕಲ್ | ಬಿ ಶಿವಣ್ಣಗೆ ಹ್ಯಾಟ್ರಿಕ್ ಗೆಲುವು

Date:

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ ಕ್ಷೇತ್ರವು ದಶಕದಿಂದೀಚೆಗೆ ‘ಕೈ’ ವಶದಲ್ಲಿದೆ. ಸತತ ಎರಡು ಸಲ ಗೆದ್ದಿರುವ ಕಾಂಗ್ರೆಸ್‌ನ ಬಿ ಶಿವಣ್ಣ ಮುರನೇ ಬಾರಿಯೂ ಕ್ಷೇತ್ರವನ್ನು ಮತ್ತೆ ತೆಕ್ಕೆಗೆ ಪಡೆದು ಹ್ಯಾಟ್ರಿಕ್‌ ಗೆಲುವ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ಸಿ ಹುಲ್ಲಹಳ್ಳಿ 1,03,472 ಮತ ಪಡೆದು ಹಿನ್ನೆಡೆಯಾಗಿದ್ದಾರೆ. 21 ಸುತ್ತುಗಳಲ್ಲಿ ಮತ ಎಣಿಕೆಯಾಯಿತು. ಒಂದು ಸುತ್ತು ಹೊರತುಪಡಿಸಿ ಉಳಿದ 20 ಸುತ್ತುಗಳಲ್ಲಿಯೂ ಶಿವಣ್ಣ ಮುನ್ನೆಡೆ ಕಾಯ್ದುಕೊಂಡರು. ಕಸಬಾ ಹೋಬಳಿಯಲ್ಲಿ 11,419 ಮತಗಳ ಲೀಡ್‌ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್‌ ಗಾಂಧಿ ಅವರ ರೋಡ್‌ ಶೋ ನಂತರ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಾಯಿತು. ಆನೇಕಲ್‌ ವಿಧಾನಸಭಾ ಕ್ಷೇತ್ರದ ಜನತೆ ಮೂರು ಬಾರಿ ಆಶೀರ್ವಾದ ಮಾಡುವ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಿಸಿದ್ದಾರೆ” ಎಂದು ಕಾಂಗ್ರೆಸ್‌ ಅಭ್ಯರ್ಥಿ ಶಿವಣ್ಣ ಹೇಳಿದರು.

ಆನೇಕಲ್ ವಿಧಾನಸಭಾ ಕ್ಷೇತ್ರ ರಚನೆಯಾದ 1997 ರಿಂದ 1994ರವರೆಗೆ ಕಾಂಗ್ರೆಸ್​ ತೆಕ್ಕೆಯಲ್ಲಿತ್ತು. 1978ರಲ್ಲಿ ಮಾತ್ರ ಜೆಎನ್‌ ಪಿ ಅಭ್ಯರ್ಥಿ ವೈ ರಾಮಕೃಷ್ಣ ಗೆದ್ದಿದ್ದರು. 1983ರವರೆಗೆ ಬಿಜೆಪಿಯ ಸುಳಿವೇ ಇರಲಿಲ್ಲ. ಕ್ರಮೇಣ ಪಕ್ಷ ಸಂಘಟನೆ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಿತು. 1994 ರಿಂದ 2013ರವರೆಗೆ ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದ ಚುಕ್ಕಾಣಿ ಹಿಡಿದಿದ್ದರು. ಈಗ ಮತ್ತೆ ‘ಕೈ’ ತನ್ನ ಹಿಡಿತ ಸಾಧಿಸಿದೆ.

ಈ ಸುದ್ದಿ ಓದಿದ್ದೀರಾ? ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...