ಹಾವೇರಿ | ಸರ್ಕಾರಿ ಶಾಲೆಗೆ 1 ಲಕ್ಷ 12 ಸಾವಿರ ಸಾಮಗ್ರಿಗಳು ವಿತರಣೆ

Date:

ಶ್ರೀನಿವಾಸ್ ಮಾನೆ ಶಾಸಕರು ಹಾನಗಲ್ಲ ಇವರ  ವೈಯಕ್ತಿಕ ನೆರವು ಹಾಗೂ ಸಮುದಾಯದ ಸಹಭಾಗಿತ್ವದಡಿ ಹಾನಗಲ್ಲ  ತಾಲೂಕಿನ ಹಸನಾಬಾದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೂ. 1 ಲಕ್ಷ 12 ಸ್ಲಾವಿರ ರೂ. ಮೌಲ್ಯದ ನಾನಾ ಸಾಮಗಿಗಳನ್ನು ವಿತರಿಸಲಾಯಿತು.

ಒಟ್ಟು ರೂ. 1 ಲಕ್ಷ 12 ಸಾವಿರ ರೂಗಳಲ್ಲಿ ರೂ 56 ಸಾವಿರ ರೂ. ಶಾಸಕರು. ವ್ಯಯಕ್ತಿಕವಾಗಿ ಭರಿಸಿದರೆ, ಇನ್ನುಳಿದ ರೂ 56 ಸಾವಿರ ರೂ.ಗಳನ್ನು ಗಾಮದ ದಾನಿಗಳು.. ಶಾಲೆಯ ಹಳೆಯ ವಿದ್ಯಾರ್ಥಿಗಳು ಭರಿಸಿದ್ದಾರೆ.

ಎಲ್‌.ಇ.ಡ್ರಿ. ಸ್ಟಾರ್ಟ್ ಟಿವಿ, ಚಾರ್ಪಬಲ್ ಬ್ಲೂಟೂತ್ ಸ್ಪೀಕರ್, ಮ್ಯಾಗ್ನೆಟಿಕ್, ಗ್ರೀನ್ ಬೋರ್ಡ್, ಬಣ್ಣ ಸೇರಿದಂತೆ ನಾನಾ ಸಾಮಗ್ರಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸರ್ಕಾರದ ಅನುದಾನದ ಅವಶ್ಯಕತೆ ಇಲ್ಲದೇ ದಾನಿಗಳ ನೆರವಿನಿಂದ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ವಿನೂತನ ಪರಿಕಲ್ಲನೆ ಹಾನಗಲ್ಲ ತಾಲೂಕಿನಲ್ಲಿ ಕಂಡಿದೆ. ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಾರ್ವಜನಿಕ ಸಮಾರಂಭದಲ್ಲಿ 50%-50% ಕಾರ್ಯಕ್ರಮ ಘೋಷಿಸಲಾಗಿತ್ತು. ಎಂದರು.

“ಇದಕ್ಕೆ ಉತ್ತಮ ಬೆಂಬಲ ಸಿಕ್ಕಿದ ಕಳೆದ ಎರಡು ವರ್ಷಗಳಲ್ಲಿ ರೂ. 3 ಕೋಟಿಗಿಂತ ಅಧಿಕ ವೆಚ್ಚದಲ್ಲಿ ನೂರಕ್ಕಿಂತ ಅಧಿಕ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಾನಗಲ್ ತಾಲೂಕಿನ ಈ ಸಂಕಲ್ಪ ರಾಜ್ಯದ ಗಮನ ಸಹ ಸಳೆದಿದೆ. ಇದ್ದರಿಂದ ಪೇರಿತರಾಗಿ ಶಿಕ್ಷಣ ಇಲಾಖೆಯೇ “ಹಳ ಬೇರು. ಹೊಸ ಚಿಗುರು ಕಾರ್ಯಕ್ರಮ ರೂಪಿಸಿದ್ದ. ಸಮುದಾಯದ ಸಹಭಾಗಿತ್ವದಡಿ… ಶಾಲೆಗಳಿಗೆ ಸೌಲಭ್ಯ ಕಲ್ಲಿಸಲಾಗುತ್ತಿದೆ. ಕಲಿತ ಶಾಲೆಯ ಬೇಕಾ ಬೇಡಗಳಿಗೆ ಸ್ಪಂದಿಸುವುದು. ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ಬಗ್ಗೆ ತಾಲೂಕಿನಲ್ಲಿ ಜಾಗೃತಿ ಮೂಡಿದೆ” ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಉಮೇಶ ದೊಡ್ಡಮ್ಮನಿ, ಪ್ರಭು ಬಿದ್ದರಕೊಪ್ಪ, ಮುಖ್ಯಶಿಕ್ಷಕಿ ಸಂಗೀತ್ಸಾ ಎಂ.ಎನ್, ರಾಜೋಲಿ ಮುಕ್ತಸೂರ, ಶೃದ್ದಾಲಿ ಮುಲ್ಲಾ, ಸುರ ಪಾಳಾ, ಬಸಣ್ಣ ಹೊಸಮನಿ, ಹಜರತ್ ರಾಾದ, ಭಾಷಾಸಾಬ ಕನವಳ್ಳಿ, ಚಂದ್ರಕಾಂತ ಚಿಕ್ಕೇರಿ. ಉಮೇಶ ಹೊಸಮನಿ, ಪ್ರದೀಪ ಹರಿಜನ, ರಾಜಕುಮಾರ ಶಿರಪಂತಿ ಸೇರಿದ್ದಂತೆ ಇನ್ನೂ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...