ಹಾವೇರಿ | ಪೌರ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

Date:

ಬ್ಯಾನರ್ ವಿಚಾರವಾಗಿ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪೀರಪ್ಪ ಶಾಂತವ್ವ ಶಿರಬಾಡಗಿ ದೂರು ನೀಡಿದ್ದು, ದೂರು ನೀಡಿದ್ದು, ಆರೋಪಿಗಳಾದ ಶಾಂತಪ್ಪ ಕೊರವರ, ಅರ್ಜುನ ಕೊರವರ, ಪ್ರಥಮ, ಫಕ್ಕೀರೇಶ ಕೊರವರ, ಮುಕೇಶ್ ಪಟೇಲ್, ಪ್ರಜ್ವಲ್ ಅಡವಿಮಠ ಹಾಗೂ ಗಣೇಶ ಭಜಂತ್ರಿ ಬಂಧಿತ ಆರೋಪಿಗಳು ಬಂಧಿಸಿದ್ದಾರೆ. ಆದರೆ ಪ್ರಕರಣದ ಮೊದಲ ಆರೋಪಿ ಅಕ್ಷತಾಳನ್ನು ಬಂಧಿಸಿಲ್ಲ.

ಆಗಿದ್ದೇನು? ಪತ್ರಿಕಾ ವರದಿ ಪ್ರಕಾರ “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ : ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಂಬೇಡ್ಕರ್‌ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...