ಹಾವೇರಿ | ಸಾಮಾಜಿಕ ನ್ಯಾಯದ ಹರಿಕಾರ ಬಾಬೂಜಿ: ಪರಶುರಾಮ ಖಂಡನವರ

Date:

“ಬಾಬೂಜಿ ಕೇವಲ ನಾಯಕರಾಗಿ ಅಷ್ಟೇ ಅಲ್ಲದೇ ಸಾಮಾಜಿಕ ನ್ಯಾಯದ ಹರಿಕಾರರಾಗಿ, ಶ್ರೇಷ್ಠ ಸಂಸದೀಯ ಪಟುವಾಗಿ ಜನಮಾನಸದಲ್ಲಿ ನೆಲೆಯೂರಿದ್ದಾರೆ” ಎಂದು ಪುರಸಭೆ ಅಧ್ಯಕ್ಷ ಪರಶುರಾಮ ಖಂಡನವರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಅವರು ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು.

“ಅಪ್ಪಟ ಪ್ರಜಾಪಭುತ್ವವಾದಿಯಾಗಿದ್ದ ಬಾಬೂಜಿ ಅವರ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದೇಶದ ಪಗತಿಯಲ್ಲಿ ನಮ್ಮ ಪಗತಿಯಿದೆ, ವಿಮೋಚನೆಯಲ್ಲಿ, ನಮ್ಮ ವಿಮೋಚನೆಯಿದೆ” ಎಂದು ಬಾಬೂಜಿ ಸದಾ ಹೇಳುತ್ತಿದ್ದರು” ಎಂದು ನೆನಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಗನವಾಡಿ ಮೊಟ್ಟೆ ಖರೀದಿಯಲ್ಲಿ ಅಕ್ರಮ ಆರೋಪ; ಮೇಲ್ವಿಚಾರಕಿ ಅಮಾನತು

ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಜಿಪಂ ಕೆಡಿಪಿ ಸದಸ್ಯ ಕೊಟಪ್ಪ ಕುದರಿಸಿದ್ದನವರ, ತಾಪಂ ಕೆಡಿಪಿ ಸದಸ್ಯ ಶಿವು ತಳವಾರ್. ಹನೀಫ್ ಬಂಕಾಪೂರ, ಉಮೇಶ ಮಾಳಗಿ, ಶಿವು ಭದ್ರಾವತಿ, ಉಮೇಶ ದೊಡ್ಡಮನಿ, ರಾಮಚಂದ್ರ ಕಲ್ಲೇರ, ಸುರೇಶ ನಾಗಣ್ಣನವರ, ಮೇಕಾಜಿ ಕಲಾಲ, ಬಿ.ಜಿ.ದೊಡ್ಡಮನಿ, ವಿರುಪಾಕ್ಷಪ್ಪ ದಾಳೇರ, ರಾಜ್ಯ ಗಾಡಗೇರ, ನಿಜಗುಣಿ ಮಳೆಣ್ಣನವರ, ಚಂದ್ರಗೌಡ ಪಾಟೀಲ, ಅಣ್ಣಪ್ಪ ಗೆಜ್ಜೆಹಳ್ಳಿ, ಪ್ರಕಾಶ ನಾಯಕ, ಎಂ.ಎಂ.ಮುಲ್ಲಾ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...