ಹಾವೇರಿ | ಪ್ರಸ್ತುತ ರಾಷ್ಟ್ರದ ಏಕತೆಗೆ ಬಸವಣ್ಣನವರ ಕ್ರಾಂತಿಕಾರಿ ವಿಚಾರಗಳು ಅವಶ್ಯವಾಗಿವೆ: ನಿತೀಶ ನಾರಾಯಣ

Date:

“ದೇಶದಲ್ಲಿ ಪ್ರಸ್ತುತ ದಿನಮಾನದ ಬದಲಾವಣೆಗಳಲ್ಲಿ ರಾಷ್ಟ್ರದ ಏಕತೆಗೆ ಸಮಾನತೆಯ ಹರಿಕಾರ ಬಸವಣ್ಣನವರ ಕ್ರಾಂತಿಕಾರಿ ವಿಚಾರಧಾರೆಗಳು ಅವಶ್ಯವಾಗಿವೆ” ಎಂದು ಎಸ್ಎಫ್ಐ ರಾಷ್ಟ್ರೀಯ ಉಪಾಧ್ಯಕ್ಷ ನಿತೀಶ ನಾರಾಯಣ ಹೇಳಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಸಾಂಸ್ಕೃತಿಕ ನಾಯಕ ಬಸವಣ್ಣರವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಮಾತನಾಡಿದರು.

“ಬಸವಣ್ಣ ಅವರು ಜ್ಞಾನದ ಬೆಳಕಿನ ಸಂಕೇತವಾಗಿದ್ದಾರೆ. ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಜ್ಞಾನದ ಸಂಕೇತವಾಗಿದ್ದರೆ. ಇವರು 12ನೇ ಶತಮಾನದ ಮಾನವೀಯತೆ ಸಾರಿದವರು. ಇವರ ನಂತರ ಬಂದಂತಹ ನಾರಾಯಣ ಗುರು, ಪೆರಿಯರ್, ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾಯಿ ಫುಲೆ ಇವರೆಲ್ಲರೂ ಮಾನವೀಯ ಮೌಲ್ಯಕ್ಕಾಗಿ ದುಡಿದವರು. ಸಮಾಜದ ನೈತಿಕ ಮೌಲ್ಯಗಳು ಕಟ್ಟುವಲ್ಲಿ ಜಾತಿ ಗೋಡೆಗಳನ್ನು ಮೀರಿದವರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಷ್ಟ್ರೀಯದ ಏಕತೆಗಾಗಿ ಮತ್ತು ಸಮಾಜ ಸುಧಾರಣೆಗಾಗಿ ತಮ್ಮನ್ನು ತೊಡಗಿಸಿಕೊಂಡು ಕ್ರಾಂತಿಯ ಹೆಜ್ಜೆ ಇಟ್ಟವರು ಬಸವಣ್ಣ. ಇಂದು ಎಸ್ಎಫ್ಐ ಸಮಾಜದ ಬದಲಾವಣೆ ಮತ್ತು ಸಮಾನತೆಗಾಗಿ ದುಡಿಯುವುದಾಗಿದೆ. ನಾವು ಜಾತಿ ರಹಿತ ಸಮಾಜ ಮತ್ತು ತಾರತಮ್ಯವಿಲ್ಲದ ಸಮಾಜ ಕಟ್ಟುವುದಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರೋಣ | ಉದ್ಘಾಟನೆಯಾದರೂ ಬಾಗಿಲು ತೆರೆಯದ ಇಂದಿರಾ ಕ್ಯಾಂಟೀನ್;‌ ಸ್ಥಳೀಯರ ಆಕ್ರೋಶ

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ ಎಸ್, ಜಿಲ್ಲಾಧ್ಯಕ್ಷ ಬಸವರಾಜ ಎಸ್, ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ್, ಡಾ. ದೊಡ್ಡಬಸವರಾಜ ಗುಳೆದಾಳು, ಗ್ಯಾನೇಶ್ ಕಡಗದ, ಪದಾಧಿಕಾರಿ ಸುಜಾತ ಕಲಬುರಗಿ, ಚಂದ್ರು ರಾಠೋಡ್, ಅನಂತರಾಜ್ ಬಿ ಎಮ್, ರಜಿಯಾ ಯಸ್ಮೀನ್ ಇಂಜಿನಿಯರಿಂಗ್ ಕಾಲೇಜ್ ಘಟಕ ಅಧ್ಯಕ್ಷ ರೇವಣ್ಣಸಿದ್ದು ವಿ, ಮುಖಂಡರಾದ ಬಾಲಾಜಿ ಗಂಗಾವತಿ, ಇಮಾಮ್ ಸಾಬ್ ಯಾದಗಿರಿ, ಪವನ್ ವಿಜಯನಗರ, ಜಯೆಶ್, ಸುನಿಲ್ ಕುಮಾರ್ ಎಲ್, ಕೃಷ್ಣ ನಾಯಕ, ಬಾಲ ಸಂಘಂನ ಧನುಷ್ ದೊಡ್ಡಮನಿ, ಮೈನುದ್ದಿನ್ ಇಲಿಬುಡ್ಡಿ, ಅಭಿಷೇಕ್ ಬಂಡಿವಡ್ಡರ, ತೇಜಸ್ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...