ಹಾವೇರಿ | ಜ. 8ಕ್ಕೆ ಗಾಳಿಪಟಗಳು-ಲಲಿತ ಪ್ರಬಂಧ ಪುಸ್ತಕ ಬಿಡುಗಡೆ

Date:

ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತಿ ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ದಿ ಜನೆವರಿ 8ಕ್ಕೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಇಲ್ಲಿಯ ವಿನಾಯಕ ನಗರದ ಬಿ ಬ್ಲಾಕ್ ನಲ್ಲಿರುವ ಗಂಗಾಧರ ನಂದಿ ಅವರ ಸಾಹಿತಿ ಭವನದಲ್ಲಿ ಗಾಳಿಪಟಗಳು ಎಂಬ ಲಲಿತ ಪ್ರಬಂಧ ಸಂಪುಟದ ಬಿಡುಗಡೆ ನಡೆಯಲಿದೆ.

೮೬ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ತೃತೀಯ ವರ್ಷದ ಸವಿನೆನಪಿಗಾಗಿ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರ ಸಂಪಾದಿಸಿದ ಗಾಳಿ ಪಟಗಳು ಕೃತಿಯನ್ನು ಹಿರಿಯ ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಲೋಕಾರ್ಪಣೆ ಮಾಡುವರು.

ಸಮಾರಂಭವನ್ನು ಜಿ.ಎಚ್. ಕಾಲೇಜಿನ ಪ್ರಾಚಾರ್ಯರು ಪ್ರೊ. ಮಂಜುನಾಥ ಎಂ ಹೊಳ್ಳಿಯವರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲಿಂಗಯ್ಯ ಬಿ ಹಿರೇಮಠ ವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಕಾಂತೇಶ ಅಂಬಿಗೇರ ಕೃತಿ ಪರಿಚಯ ಮಾಡುವರು. ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾಯ್.ಬಿ. ಆಲದಕಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅತಿಥಗಳು ಡಾ. ನಾಗರಾಜ ದ್ಯಾಮನಕೊಪ್ಪ ಮತ್ತು ಶ್ರೀನಿವಾಸ ಕಾಕಿ ಆಗಮಿಸುವರು.

ಈ ಸಂದರ್ಭದಲ್ಲಿ ಡಾಕ್ಟರೇಟ್ ಪುರಸ್ಕೃತರಾದ ಡಾ. ಲಕ್ಷ್ಮಿಕಾಂತ್ ಮಿರಜಕರ್ ಮತ್ತು ಗಾಳಿಪಟ ಲಲಿತ ಪ್ರಬಂಧ ಖ್ಯಾತಿಯ ರಾಕು ಅವರ ಪುತ್ರ ದತ್ತಾತ್ರೇಯ ಕುಲಕರ್ಣಿ ಅವರನ್ನು ಸನ್ಮಾನಿಸಲಾಗುವದು. ಪೃಥ್ವಿರಾಜ ಬೆಟಗೇರಿ ಕಾರ್ಯಕ್ರಮ ನಡೆಸಿಕೊಡುವರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...