ಹಾವೇರಿ | ಬಸ್ ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಸ್ವಚ್ಛತಾ ಅಭಿಯಾನ

Date:

“ವಾಕರಸಾ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸಾರಿಗೆ ಸಂಸ್ಥೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ‘ನಮ್ಮ ಬಸ್ ನಿಲ್ದಾಣ. ಸ್ವಚ್ಚ ಬಸ್ ನಿಲ್ದಾಣ’ ಎಂಬ ಹೆಸರಿನಲ್ಲಿ ‘ಕ್ಯೂಆರ್ ಕೋಡ್’ ಮೂಲಕ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದ್ದು, ಸಾರ್ವಜನಿಕರು ಈ “ಕ್ಯೂ ಆರ್” ಕೋಡ್ ಬಳಸಿ ಬಸ್ ನಿಲ್ದಾಣದ ಸ್ವಚ್ಚತೆ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಸಂಸ್ಥೆಗೆ ನೀಡಬಹುದಾಗಿದೆ” ಎಂದು ಹಾವೇರಿ ವಿಭಾಗದ ಸಾರಿಗೆ ಅಧಿಕಾರಿ ಅಶೋಕ ಆರ್. ಪಾಟೀಲ್ ಹೇಳಿದರು.

ಬುಧವಾರ ಹಾವೇರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿನ ಸಂಸ್ಥೆಯ ಸಿಬ್ಬಂದಿಗಳಿಗೆ ನಿಲ್ದಾಣದ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಲು ತಿಳಿಸಿದರು ಹಾಗೂ ಸಾರ್ವಜನಿಕರಿಗೆ ಬಸ್ ನಿಲ್ದಾಣದ ನಿರ್ವಹಣೆಯ ಕುರಿತು “ಕ್ಯೂಆರ್ ಕೋಡ ಸ್ಕ್ಯಾನ್ ಮೂಲಕ ಅಭಿಪ್ರಾಯ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಆನ್ ಲೈನ್ ಮೂಲಕ ಬಸ್ ನಿಲ್ದಾಣದ ಅಭಿಪ್ರಾಯ ಸಲ್ಲಿಸಬಹುದು ಎಂದು ತಿಳಿಸಿದರು.

ಇಡೀ ಸಾರಿಗೆ ಸಂಸ್ಥೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ಪ್ರಥಮ ಬಾರಿಗೆ ಇಂತಹ ಪ್ರಯೋಗಕ್ಕೆ ಮುಂದಾಗಿದ್ದು, ಈ ಅಭಿಯಾನದಲ್ಲಿ ಬಸ್ ನಿಲ್ದಾಣಗಳ ಸ್ವಚ್ಚತೆ, ಶೌಚಾಲಯ ನಿರ್ವಹಣೆ, ತ್ಯಾಜ್ಯ, ವಿಲೇವಾರಿ, ಶೌಚಾಲಯದ ದರ ಪಟ್ಟಿ ಅಳವಡಿಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಂಚಾರ ನಿಯಂತ್ರಕರು ಪ್ರಯಾಣಿಕರೊಂದಿಗೆ ಸೌಜನ್ಯದ ನಡವಳಿಕೆ ಇತ್ಯಾದಿ ಅಂಶಗಳ ಕುರಿತು ಮೌಲ್ಯಮಾಪನ ಮಾಡಲು ಸಾರ್ವಜನಕರಿಗೆ ಅವಕಾಶ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ

ಅಭಿಪ್ರಾಯ ಹಾಗೂ ಸಲಹೆ ಜತೆಗೆ ಆ ಬಸ್ ನಿಲ್ದಾಣಕ್ಕೆ ರ್ಯಾಂಕ್ ಕೂಡಾ ಕೊಡಬಹುದುದು. ನೀವು ಕೊಡುವ
ರ್ಯಾಂಕ್ ಆಧಾರದ ಮೇಲೆಯೇ ಉತ್ತಮ ರೀತಿಯ ಸ್ವಚ್ಚತೆ ಕಾಪಾಡುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಗೆ “ನಮ್ಮ ಬಸ್ ನಿಲ್ದಾಣ ಸ್ವಚ್ಚ ನಿಲ್ದಾಣ” ಎಂಬ ಶಿರ್ಷಿಕೆಯಡಿ ಬಹುಮಾನ. ಪ್ರಶಸ್ತಿಗಳನ್ನು ನೀಡಿ ಪ್ರೊತ್ಸಾಹಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...