ಹಾವೇರಿ | ನಾಡುನುಡಿ ಸಂಸ್ಕೃತಿ ಬಿಂಬಿಸುವಂತಹ ನಾಡಹಬ್ಬ ದಸರಾ: ಕರಿಯಪ್ಪ ಅರಳಿಕಟ್ಟಿ

Date:

ನಮ್ಮ ನಾಡುನುಡಿ ಸಂಸ್ಕೃತಿಯನ್ನು ಬಿಂಬಿಸುವಂತಹ ನಾಡಹಬ್ಬ ದಸರಾ ಕಾರ್ಯಕ್ರಮಗಳು ಪ್ರತಿ ಹಳ್ಳಿಹಳ್ಳಿ, ಗಲ್ಲಿಗಳಲ್ಲಿಯೂ ನಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಪತ್ರಕರ್ತ ಕರಿಯಪ್ಪ ಅರಳಿಕಟ್ಟಿ ಹೇಳಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರ ಪಟ್ಟಣದ ಕರ್ನಾಟಕ ಸಂಘದಲ್ಲಿ 88ನೇ ವರ್ಷದ ನಾಡಹಬ್ಬದ, 5ನೇ ದಿನದ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಓದುವುದರಿಂದ ಜ್ಞಾನವೃದ್ಧಿಯ ಜತೆಗೆ ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಕ್ರೈಮ್ ಯಾವ ಯಾವ ರೀತಿಯಿಂದ ಮಾಡುತ್ತಾರೆ. ಅವುಗಳಿಂದ ನಾವು ಹೇಗೆ ಜಾಗೃತರಾಗಿರಬೇಕೆಂಬ ಅರಿವು ಮೂಡುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ನಂದಿನಿ ಉತ್ಪನ್ನಕ್ಕೆ ಶೇ.10ರಷ್ಟು ರಿಯಾಯಿತಿ: ಮೈಮುಲ್ ಅಧ್ಯಕ್ಷ ಆರ್ ಚೆಲುವರಾಜು

ರೋಟರಿ ಸಂಸ್ಥೆಯ ಅಧ್ಯಕ್ಷ ರಾಜಣ್ಣ ಮೋಟಗಿ ಅತಿಥಿ ಭಾಷಣ ಮಾಡಿ, “ದಸರಾ, ವಿಜಯದಶಮಿ  ನಾಡಹಬ್ಬ. ದೇಶದ ಒಂದೊಂದು ಭಾಗದಲ್ಲಿ ಒಂದೊಂದು ಹೆಸರಿನಲ್ಲಿ ಹತ್ತು ದಿನಗಳ ಕಾಲ ಆಚರಿಸುವ ದೊಡ್ಡಹಬ್ಬವೇ ದಸರಾ, ಮಹಾನವಮಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ನೇಹದೀಪ ಅಂಧಮಕ್ಕಳ ಶಾಲೆಯ ಮಕ್ಕಳಿಂದ ನಾಟಕ, ಭಾವಗೀತೆ, ಕರಾವೋಕೆ, ಮಿಮಿಕ್ರೀ, ನೃತ್ಯಗಳ ಸಮ್ಮಿಶ್ರ ಕಾರ್ಯಕ್ರಮ ಅದ್ಭುತವಾಗಿ ಮೂಡಿಬಂದಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಪಾದ ಕುಲಕರ್ಣಿ, ವಿನಾಯಕ ಕೆಂಚನಗೌಡ್ರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...