ಹಾವೇರಿ | ಟೊಮೆಟೊ ಬೆಳೆ ನಾಶ; ರೈತನ ಗೋಳಾಟ

Date:

ರಾಜ್ಯದಲ್ಲಿ ನಿರಂತರ ಮಳೆ ಸುರಿದ ಪರಿಣಾಮವಾಗಿ ಸುಮಾರು ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ನಾಶವಾಗಿದ್ದು, ರೈತ ಗೋಳಾಟ ಕೇಳ ತೀರದಂತಾಗಿದೆ.

ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದ ರೈತ ದುರಗಪ್ಪ ಹೆಡಿಗ್ಗೊಂಡ ಅವರು ಟೊಮೆಟೊ ಬೆಳೆದಿದ್ದರು. ಆದರೆ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ದೇವಗಿರಿ ಬಳಿಯ ವರದಾ ನದಿ ಉಕ್ಕಿ ಹರಿದಿದ್ದು, ಟೊಮೆಟೊ ಬೆಳೆ ಜಲಾವೃತಗೊಂಡು ನಾಶವಾಗಿದೆ.

ಟೊಮೆಟೊ ಬೆಳೆಗೆ ಜಲಾವೃತಗೊಂಡ ಪರಿಣಾಮ ಸರಿಸುಮಾರು ಎರಡೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದ ಬೆಳೆ ನಾಶವಾಗಿದೆ. ಟೊಮೆಟೊ ದರ ಏರಿಕೆಯಿಂದ ಉತ್ತಮ ಲಾಭಗಳಿಸುವ ನಿರೀಕ್ಷೆಯಲ್ಲಿದ್ದ ರೈತನಿಗೆ ಆಘಾತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...