ಹಾವೇರಿ | ರೋಗಿಗಳಿಗೆ ಉಚಿತ ಆಹಾರ ವಿತರಣೆ

Date:

ಉಮ್ಮತ್ ವೆಲ್ಫೇರ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಆಯೋಜಿಸಿದ ವಾರದ ಉಚಿತ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ರಾಣೆಬೆನ್ನೂರಿನ ಮಾಜಿ ಶಾಸಕರು ಅಭ್ಯರ್ಥಿಯಾದ ಸಂತೋಷ್ ಕುಮಾರ್ ಪಟೇಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಟ್ರಸ್ಟ್ ಸದಸ್ಯರೊಂದಿಗೆ ಸಂವಾದ ನಡೆಸಿ ಮಾನವೀಯ ಸೇವಾ ಕಾರ್ಯಗಳನ್ನು ವೀಕ್ಷಿಸಿದರು. ಈ ಕಾರ್ಯಕ್ರಮವು ಆಸ್ಪತ್ರೆಯ ರೋಗಿಗಳು, ಅವರ ಸಹಾಯಕರು ಹಾಗೂ ಹಿಂದುಳಿದ ವರ್ಗದ ಜನರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯರು ಉಮ್ಮತ್ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ವಿವಿಧ ಸಾಮಾಜಿಕ ಸೇವಾ ಕಾರ್ಯಗಳ ಬಗ್ಗೆ ವಿವರಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರದ ಆಹಾರ ವಿತರಣೆ ಕಾರ್ಯಕ್ರಮದ ಜೊತೆಗೆ ಮತದಾರರ ಜಾಗೃತಿ ಹಾಗೂ ಮತದಾರರ ಮ್ಯಾಪಿಂಗ್ ಸಂಬಂಧಿತ ಕಾರ್ಯಗಳಲ್ಲಿ ಜನರಿಗೆ ಮಾರ್ಗದರ್ಶನ ನೀಡುತ್ತಿರುವ ಕುರಿತು ವಿವರಿಸಲಾಯಿತು. ಮತದಾರರ ಪರಿಶೀಲನೆ ಮತ್ತು ದಾಖಲೆಗಳ ಕುರಿತು ಜನರ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡುವ ಮೂಲಕ ಸಮಾವೇಶಾತ್ಮಕ ನಾಗರಿಕ ಭಾಗವಹಿಸುವಿಕೆಗೆ ಒತ್ತು ನೀಡಲಾಗುತ್ತಿದೆ.

ಉಮ್ಮತ್ ವೆಲ್ಫೇರ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ತನ್ನ ಸಾಮಾಜಿಕ, ಮಾನವೀಯ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ರಾಜಕೀಯರಹಿತ ಮತ್ತು ಎಲ್ಲ ಸಮುದಾಯಗಳನ್ನು ಒಳಗೊಂಡ ರೀತಿಯಲ್ಲಿ ಮುಂದುವರಿಸುವ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದೆ.

ಈ ಕಾರ್ಯಕ್ರಮವನ್ನು ಅಧ್ಯಕ್ಷರು ಮುಷ್ತಾಕ್ ಅಹ್ಮದ್ ಸೈಕಲ್ಗಾರ, ಉಪಾಧ್ಯಕ್ಷರು ಜೆಲಾನಿ ಬಾನಾಕರ್, ಕಾರ್ಯದರ್ಶಿ ಅನ್ಸಾರ್ ಖಾಜಿ, ಖಜಾಂಜಿ ರೋಟಿವಾಲೆ, ಸದಸ್ಯರು ಸಯ್ಯದ್ ಬೈಗಡಿ, ಸನಾವುಲ್ಲಾ ತೆರೇದಹಳ್ಳಿ, ರಫೀಕ್ ಅಹ್ಮದ್ ಮೊಮಿನ್, ಶಫಿಯುಲ್ಲಾ ಯಲ್ಲಾಪುರ ಹಾಗೂ ಸರ್ಫರಾಜ್ ಕಲೆದೇವರ್ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...